Webdunia - Bharat's app for daily news and videos

Install App

ಭಾರತ-ಪಾಕಿಸ್ತಾನ ಕ್ರಿಕೆಟ್ ಗಾಗಿ ಕಾದಿದ್ದ ಪ್ರೇಮಿಗಳಿಗೆ ನಿರಾಸೆ!

Webdunia
ಗುರುವಾರ, 30 ಮಾರ್ಚ್ 2017 (09:09 IST)
ನವದೆಹಲಿ: ಪ್ರಸ್ತುತ ಪರಿಸ್ಥಿತಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಕ್ರಿಕೆಟ್ ಸರಣಿ ಸಾಧ್ಯವಿಲ್ಲ ಎಂದು ಕೇಂದ್ರದ ಗೃಹ ಸಚಿವಾಲಯದ ರಾಜ್ಯ ಖಾತೆ ಸಚಿವರ ಹಂಸರಾಜ್ ಅಹಿರ್ ಸ್ಪಷ್ಟಪಡಿಸಿದ್ದಾರೆ.

 

ಇದರೊಂದಿಗೆ ತಟಸ್ಥ ಸ್ಥಳದಲ್ಲಾದರೂ, ಭಾರತ-ಪಾಕಿಸ್ತಾನ ಕ್ರಿಕೆಟ್ ಸರಣಿ ನಡೆಸಬಹುದೆಂಬ ಬಿಸಿಸಿಐ ಆಸೆಗೆ ಕತ್ತರಿ ಬಿದ್ದಿದೆ. ಅಲ್ಲದೆ, ಉಭಯ ದೇಶಗಳ ನಡುವಿನ ಕ್ರಿಕೆಟ್ ಸಮರ ನೋಡಲು ಬಯಸುತ್ತಿದ್ದ ಪ್ರೇಮಿಗಳಿಗೂ ನಿರಾಸೆ ತಂದಿದೆ.

 
ನಿನ್ನೆಯಷ್ಟೇ ಬಿಸಿಸಿಐ ತಟಸ್ಥ ಸ್ಥಳದಲ್ಲಾದರೂ ಕ್ರಿಕೆಟ್ ಸರಣಿ ನಡೆಸುವುದಕ್ಕೆ ಒಪ್ಪಿಗೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿತ್ತು ಎಂಬ  ವರದಿಗಳು ಬಂದಿತ್ತು. ಅತ್ತ ಪಾಕ್ ಕ್ರಿಕೆಟ್ ಮಂಡಳಿ ಕಾನೂನು ಸಮರಕ್ಕೆ ಮುಂದಾದ ಹಿನ್ನಲೆಯಲ್ಲಿ ಬಿಸಿಸಿಐ ಕ್ರಿಕೆಟ್ ಸರಣಿ ನಡೆಸಲು ಕೇಂದ್ರದ ಒಪ್ಪಿಗೆ ಕೇಳಿತ್ತು. ಈಗ ಸರ್ಕಾರದ ಒಪ್ಪಿಗೆ ಇಲ್ಲದೇ ಕ್ರಿಕೆಟ್ ಸರಣಿ ನಡೆಸಲು ಸಾಧ್ಯವಿಲ್ಲ ಎಂದು ಬಿಸಿಸಿಐ ಹೇಳಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರಿಷಭ್ ಪಂತ್ ನಾಲ್ಕನೇ ಟೆಸ್ಟ್ ಆಡುವ ಬಗ್ಗೆ ಇಲ್ಲಿದೆ ಲೇಟೆಸ್ಟ್ ಅಪ್ ಡೇಟ್

ತೂಕ ಇಳಿಸಿಕೊಂಡ ಕ್ರಿಕೆಟಿಗ ಸರ್ಫರಾಜ್ ಖಾನ್: ಇವರೇನಾ ಅವರು

Kantara Chpater 1: ಕೊನೆಗೂ ಕಾಂತಾರ ಚಾಪ್ಟರ್ 1 ಶೂಟಿಂಗ್ ಮುಗಿಯಿತು: video

ಮ್ಯಾಂಚೆಸ್ಟರ್ ನಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾದ ಕೆಎಲ್ ರಾಹುಲ್

IND vs ENG: ಆಕಾಶ್ ದೀಪ್, ಅರ್ಷ್ ದೀಪ್ ಬಳಿಕ ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನಿಗೆ ಗಾಯ

ಮುಂದಿನ ಸುದ್ದಿ
Show comments