Webdunia - Bharat's app for daily news and videos

Install App

ಐಪಿಎಲ್: ಮತ್ತೊಬ್ಬ ಟೀಂ ಇಂಡಿಯಾ ಆಟಗಾರನಿಗೆ ಪಿತೃ ವಿಯೋಗ

Webdunia
ಬುಧವಾರ, 12 ಏಪ್ರಿಲ್ 2017 (09:34 IST)
ನವದೆಹಲಿ: ಐಪಿಎಲ್ ಪಂದ್ಯಾವಳಿಯಲ್ಲಿ ಆಡುತ್ತಿರುವ ಮತ್ತೊಬ್ಬ ಕ್ರಿಕೆಟಿಗನಿಗೆ ಪಿತೃ ವಿಯೋಗವಾಗಿದೆ.  ಪುಣೆ ತಂಡದ ಮನೋಜ್ ತಿವಾರಿ ತಂದೆ ಶ್ಯಾಮ್ ಶಂಕರ್ ತಿವಾರಿ ಇಹಲೋಕ ತ್ಯಜಿಸಿದ್ದು, ಕ್ರಿಕೆಟಿಗ ಐಪಿಎಲ್ ಬಿಟ್ಟು ಮನೆಗೆ ತೆರಳಿದ್ದಾರೆ.

 

ನಿನ್ನೆ ನಡೆದ ಐಪಿಎಲ್ ಪಂದ್ಯದ ಟಾಸ್ ಸಂದರ್ಭದಲ್ಲಿ ಪುಣೆ ನಾಯಕ ಅಜಿಂಕ್ಯ ರೆಹಾನೆ ಹೇಳಿದ್ದಾರೆ. ಹೀಗಾಗಿ ತಿವಾರಿ ನಿನ್ನೆಯ ಪಂದ್ಯದಲ್ಲಿ ಆಡಿರಲಿಲ್ಲ. ತಿವಾರಿ ಬದಲು ರಾಹುಲ್ ತ್ರಿಪಾಟಿ ಕಣಕ್ಕಿಳಿದಿದ್ದರು.

 
ಮೊನ್ನೆಯಷ್ಟೇ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ಆಟಗಾರ ರಿಷಬ್ ಪಂತ್ ತಂದೆಯನ್ನು ಕಳೆದುಕೊಂಡಿದ್ದರು. ನಂತರ ತಂಡಕ್ಕೆ ಮರಳಿದ ಅವರು, ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ರಿಷಭ್ ಪಂತ್ ಈಗ ಪಲ್ಟಿ ಸ್ಟಾರ್: ಈ ವಿಡಿಯೋನೇ ಸಾಕ್ಷಿ

IND vs ENG: ರಿಷಭ್ ಪಂತ್ ಶತಕ, ಲೀಡ್ಸ್ ನಲ್ಲಿ ಟೀಂ ಇಂಡಿಯಾದಿಂದ 2002 ರ ರಿಪೀಟ್ ಶೋ

ಪ್ಯಾರಿಸ್‌ ಡೈಮಂಡ್‌ ಲೀಗ್‌ನಲ್ಲಿ ಚಿನ್ನಕ್ಕೆ ಮುತ್ತಿಕ್ಕಿದ ಭಾರತದ ಜಾವೆಲಿನ್‌ ತಾರೆ ನೀರಜ್‌ ಚೋಪ್ರಾ

IND vs ENG: ಓಡಬೇಡ ಎಂದು ನೀನೇ ಹೇಳ್ಬೇಕು: ಮೈದಾನದಲ್ಲೇ ಶುಬ್ಮನ್ ಗಿಲ್ ಗೆ ಟಾಸ್ಕ್ ಕೊಟ್ಟ ಜೈಸ್ವಾಲ್ video

Funny video: ರಿಷಭ್ ಪಂತ್ ಪೆವಿಲಿಯನ್ ಗೆ ಮರಳುವಾಗ ಕೆಎಲ್ ರಾಹುಲ್ ಹೀಗೆ ಮಾಡೋದಾ

ಮುಂದಿನ ಸುದ್ದಿ
Show comments