Webdunia - Bharat's app for daily news and videos

Install App

ಐಪಿಎಲ್: ಅಪ್ಪನ ಅಂತ್ಯಕ್ರಿಯೆ ಮುಗಿಸಿ ದೆಹಲಿ ತಂಡಕ್ಕೆ ಮರಳಿದ ಕ್ರಿಕೆಟಿಗ

Webdunia
ಶನಿವಾರ, 8 ಏಪ್ರಿಲ್ 2017 (06:55 IST)
ನವದೆಹಲಿ: ಡೆಲ್ಲಿ ಡೇರ್ ಡೆವಿಲ್ಸ್ ತಂಡದ ಸೆನ್ಸೇಷನಲ್ ಕ್ರಿಕೆಟಿಗ ರಿಷಬ್ ಪಂತ್ ಗೆ ಇದೀಗ ಒಂದೊಡೆ ತಂಡಕ್ಕಾಗಿ ಆಡುವ ತವಕ ಇನ್ನೊಂದೆಡೆ ಅಪ್ಪನ ಸಾವಿನ ದುಃಖ. ತಂದೆಯ ಅಂತ್ಯಕ್ರಿಯೆ ಮುಗಿಸಿ ಇದೀಗ ರಿಷಬ್ ತಂಡಕ್ಕೆ ಮರಳಿದ್ದಾರೆ.

 

ಬುಧವಾರ ರಾತ್ರಿ ರಿಷಬ್ ತಂದೆ ರಾಜೇಂದ್ರ ಪಂತ್ ಮತಪಟ್ಟಿದ್ದರು. ಹರಿದ್ವಾರದಲ್ಲಿ ಅವರ ಅಂತ್ಯಕ್ರಿಯೆ ಮುಗಿಸಿ ಇದೀಗ ರಿಷಬ್ ತಂಡವನ್ನು ಕೂಡಿಕೊಂಡಿದ್ದಾರೆ. ಆದರೂ ಅವರೀಗ ಪಂದ್ಯವಾಡುವ ಸ್ಥಿತಿಯಲ್ಲಿಲ್ಲ.

 
ಅದಕ್ಕೆ ಕಾರಣ, ತಂದೆಯ ಅಂತ್ಯಕ್ರಿಯೆ ಸಂದರ್ಭದಲ್ಲಿ ಕಾಲಿಗೆ ಸುಟ್ಟ ಗಾಯಗಳಾಗಿದ್ದು, ಇಂದು ಬೆಂಗಳೂರು ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಆಡುವುದು ಅನುಮಾನವಾಗಿದೆ. ಗಾಯ ಗಂಭೀರವಲ್ಲದಿದ್ದರೂ, ಸದ್ಯ ದುಃಖದಲ್ಲಿರುವ ರಿಷಬ್ ಸೇವೆಯನ್ನು ಡೆಲ್ಲಿ ತಂಡ ಈ ಪಂದ್ಯಕ್ಕೆ ಪಡೆದುಕೊಳ್ಳುವುದು ಅನುಮಾನ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments