Webdunia - Bharat's app for daily news and videos

Install App

ರಾಯಲ್ಸ್ ಚಾಲೆಂರ್ಸ್ ಬೆಂಗಳೂರು ತಂಡಕ್ಕೆ ಹೊಸ ಆಟಗಾರರು

Webdunia
ಶನಿವಾರ, 8 ಏಪ್ರಿಲ್ 2017 (12:10 IST)
ಬೆಂಗಳೂರು: ಗಾಯಗೊಂಡ ಕೆಎಲ್ ರಾಹುಲ್ ಮತ್ತು ಡುಮಿನಿ ಬದಲಿಗೆ ರಾಯಲ್ ಚಾಲೆಂರ್ಸ್ ಬೆಂಗಳೂರು ತಂಡ ಹೊಸ ಆಟಗಾರರನ್ನು  ತಂಡಕ್ಕೆ ಸೇರ್ಪಡೆಗೊಳಿಸಿದೆ.

 

ಆಸ್ಟ್ರೇಲಿಯಾದ ಬೌಲರ್ ಬೆನ್ ಹಿಲ್ಫೆನಾಸ್  ಮತ್ತು ವಿಷ್ಣು ವಿನೋದ್ ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸಿದೆ. ಭುಜದ ಗಾಯದಿಂದ ರಾಹುಲ್ ಐಪಿಎಲ್ ನಿಂದ ಹೊರಗುಳಿದಿದ್ದಾರೆ.

 
ಇಂದು ಬೆಂಗಳೂರು ತಂಡ ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧ ಸೆಣಸಲಿದೆ. ವಿಷ್ಣು ವಿನೋದ್ ವಿಕೆಟ್ ಕೀಪರ್ ಕೇರಳ ಮೂಲದವರು. ಇದುವರೆಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿಲ್ಲ. ಆದರೂ ಇಲ್ಲಿ ರಾಹುಲ್ ಬದಲಿಗೆ ಕಣಕ್ಕಿಳಿಯಲಿದ್ದಾರೆ.

 
ಗಾಯಾಳುಗಳ ಪಟ್ಟಿ ಬೆಳೆಯುತ್ತಿರುವುದರಿಂದ ಚಿಂತೆಗೊಳಗಾಗಿರುವ ಬೆಂಗಳೂರು ತಂಡಕ್ಕೆ ಈ ಇಬ್ಬರು ಹೇಗೆ ಚೇತರಿಕೆ ನೀಡುತ್ತಾರೆ ಕಾದು ನೋಡಬೇಕು. ಹಿಲ್ಫೆನಾಸ್ ಗೆ ಅಂತಾರಾಷ್ಟ್ರೀಯ ಪಂದ್ಯವಾಡಿದ ಅನುಭವವಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments