Webdunia - Bharat's app for daily news and videos

Install App

ಧೋನಿ ಬಗ್ಗೆ ಅವಹೇಳನ ಮಾಡಿದ ಪುಣೆ ಮಾಲಿಕರ ಸಹೋದರ

Webdunia
ಶನಿವಾರ, 8 ಏಪ್ರಿಲ್ 2017 (12:33 IST)
ಪುಣೆ:  ಧೋನಿ ನಾಯತ್ವದಿಂದ ಕೆಳಗಿಳಿದ ಮೇಲೆ ಅವರ ಮೇಲೆ ಕಲ್ಲೆಸೆಯುವವರ ಸಂಖ್ಯೆಯೂ ಜಾಸ್ತಿಯಾಗಿದ್ದಾರೆ. ಪುಣೆ ತಂಡದ ಮಾಲಿಕರ ಸಹೋದರ ಟ್ವಿಟರ್ ನಲ್ಲಿ ಧೋನಿಯನ್ನು ಟೀಕಿಸಿ ಸಂಕಷ್ಟಕ್ಕೆ ಸಿಲುಕಿದ್ದಾರೆ.

 

ಪುಣೆ ಮಾಲಿಕ ಸಂಜೀವ ಗೊಂಯೆಕಾ ಅವರ ಸಹೋದರ ಹರ್ಷ ತಮ್ಮ ಟ್ವಿಟರ್ ಖಾತೆಯಲ್ಲಿ ‘ಕಾಡಿನಲ್ಲಿ ರಾಜ ಯಾರು ಎಂದು ಪ್ರೂವ್ ಆಯ್ತು. ಧೋನಿ ಬದಲಿಗೆ ಸ್ಟೀವ್ ಸ್ಮಿತ್ ರನ್ನು ನಾಯಕನನ್ನಾಗಿಸಿದ್ದು ಸಾರ್ಥಕವಾಯಿತು’ ಎಂದು ಬರೆದುಕೊಂಡಿದ್ದರು.

 
ಇದಕ್ಕೆ ಬಾರೀ ಟೀಕೆ ವ್ಯಕ್ತವಾಗಿತ್ತು. ತಮ್ ಟ್ಟೀಟ್ ಗೆ ಬಾರೀ ಟೀಕೆ ವ್ಯಕ್ತವಾಗುತ್ತಿದ್ದಂತೆ ಆ ಸಂದೇಶವನ್ನು ಹರ್ಷ ಅಳಿಸಿ ಹಾಕಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments