Webdunia - Bharat's app for daily news and videos

Install App

ನಾಯಕನಾಗಿ ಕಣಕ್ಕಿಳಿಯುವ ಮೊದಲು ಅಜಿಂಕ್ಯಾ ರೆಹಾನೆಗೆ ಕರೆ ಮಾಡಿದ್ದ ಸಚಿನ್ ತೆಂಡುಲ್ಕರ್!

Webdunia
ಮಂಗಳವಾರ, 4 ಏಪ್ರಿಲ್ 2017 (10:02 IST)
ಮುಂಬೈ: ಆಸ್ಟ್ರೇಲಿಯಾ ವಿರುದ್ಧ ಅಂತಿಮ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ನಾಯಕರಾಗಿದ್ದ ಅಜಿಂಕ್ಯಾ ರೆಹಾನೆ ಆತಂಕದಲ್ಲಿದ್ದರಂತೆ. ಆಗ ಅವರ ನೆರವಿಗೆ ಬಂದವರು ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್!

 
ಹಾಗಂತ ಸ್ವತಃ ರೆಹಾನೆ ಹೇಳಿಕೊಂಡಿದ್ದಾರೆ. ಕೊಹ್ಲಿ ಗಾಯಗೊಂಡಿದ್ದರಿಂದ ತಂಡದಲ್ಲಿ ಎಲ್ಲರ ಮೂಡ್ ಕೆಟ್ಟದಾಗಿತ್ತು. ಅವರಿಲ್ಲದೇ ನಾಯಕನಾಗಿ ಕಣಕ್ಕಿಳಿಯುವ ಆತಂಕವಿತ್ತು. ಆದರೆ ಆ ಸಂದರ್ಭದಲ್ಲಿ ಸಚಿನ್ ಪಾಜಿ ಕರೆ ಮಾಡಿದ್ದರು.

 
ಹೆದರಬೇಡ. ನಿನ್ನದೇ ಶೈಲಿಯಲ್ಲಿ ನಾಯಕತ್ವ ನಿಭಾಯಿಸು ಎಂದು ಧೈರ್ಯ ತುಂಬಿದರು. ಹೀಗಾಗಿ ತಂಡದಲ್ಲಿ ಎಷ್ಟೇ ಸೀನಿಯರ್ ಗಳಿದ್ದರೂ, ನನ್ನದೇ ಶೈಲಿಯಲ್ಲಿ ಆಟಗಾರರನ್ನು ನಿಭಾಯಿಸಿದೆ ಎಂದು ರೆಹಾನೆ ಹೇಳಿಕೊಂಡಿದ್ದಾರೆ. ಈ ಪಂದ್ಯದಲ್ಲಿ ರೆಹಾನೆ ಭಾರತ ತಂಡಕ್ಕೆ ಗೆಲುವು ಕೊಡಿಸಿದ್ದರಲ್ಲದೆ, ಅವರ ನಾಯಕತ್ವದ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿತ್ತು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಡೆಲ್ಲಿ ಕ್ಯಾಪಿಟಲ್ಸ್‌ಗೆ ತವರಿನಲ್ಲಿ ಮತ್ತೆ ಮುಖಭಂಗ: ಕೋಲ್ಕತ್ತ ತಂಡಕ್ಕೆ ರೋಚಕ ಜಯ

Vaibhav SuryaVamshi:ಶತಕ ಸಿಡಿಸಿದ ವೈಭವ್ ಸೂರ್ಯವಂಶಿಗೆ ಬಿಹಾರ ಸರ್ಕಾರದಿಂದ ಬಹುಮಾನ ಘೋಷಣೆ

ಐಪಿಎಲ್‌ಗಾಗಿ ತನ್ನ ನೆಚ್ಚಿನ ಮಾಂಸಾಹಾರ, ಜಂಕ್‌ಫುಟ್‌ಗೆ ಗುಡ್‌ಬೈ ಹೇಳಿದ್ದ ವೈಭವ್‌ ಸೂರ್ಯವಂಶಿ

Virat Kohli video: ಸದ್ಯ ನೀವು ಔಟಾಗಿದ್ದೇ ಒಳ್ಳೇದಾಯ್ತು.. ಕಾಂತಾರ ಸೆಲೆಬ್ರೇಷನ್ ಮಾಡಿದ್ದ ಕೊಹ್ಲಿಗೆ ಕೆಎಲ್ ರಾಹುಲ್ ಹೇಳಿದ್ದೇನು ಬಹಿರಂಗ

Rahul Dravid: ಐಪಿಎಲ್ ನ ಅತೀ ವೇಗದ ಶತಕ ಸಿಡಿಸಿದ ವೈಭವ್ ಸೂರ್ಯವಂಶಿ: ವೀಲ್ ಚೇರ್ ನಿಂದ ಎದ್ದೇಬಿಟ್ಟ ದ್ರಾವಿಡ್

ಮುಂದಿನ ಸುದ್ದಿ
Show comments