Webdunia - Bharat's app for daily news and videos

Install App

ನಾಯಕನಾಗಿ ಕಣಕ್ಕಿಳಿಯುವ ಮೊದಲು ಅಜಿಂಕ್ಯಾ ರೆಹಾನೆಗೆ ಕರೆ ಮಾಡಿದ್ದ ಸಚಿನ್ ತೆಂಡುಲ್ಕರ್!

Webdunia
ಮಂಗಳವಾರ, 4 ಏಪ್ರಿಲ್ 2017 (10:02 IST)
ಮುಂಬೈ: ಆಸ್ಟ್ರೇಲಿಯಾ ವಿರುದ್ಧ ಅಂತಿಮ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ನಾಯಕರಾಗಿದ್ದ ಅಜಿಂಕ್ಯಾ ರೆಹಾನೆ ಆತಂಕದಲ್ಲಿದ್ದರಂತೆ. ಆಗ ಅವರ ನೆರವಿಗೆ ಬಂದವರು ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್!

 
ಹಾಗಂತ ಸ್ವತಃ ರೆಹಾನೆ ಹೇಳಿಕೊಂಡಿದ್ದಾರೆ. ಕೊಹ್ಲಿ ಗಾಯಗೊಂಡಿದ್ದರಿಂದ ತಂಡದಲ್ಲಿ ಎಲ್ಲರ ಮೂಡ್ ಕೆಟ್ಟದಾಗಿತ್ತು. ಅವರಿಲ್ಲದೇ ನಾಯಕನಾಗಿ ಕಣಕ್ಕಿಳಿಯುವ ಆತಂಕವಿತ್ತು. ಆದರೆ ಆ ಸಂದರ್ಭದಲ್ಲಿ ಸಚಿನ್ ಪಾಜಿ ಕರೆ ಮಾಡಿದ್ದರು.

 
ಹೆದರಬೇಡ. ನಿನ್ನದೇ ಶೈಲಿಯಲ್ಲಿ ನಾಯಕತ್ವ ನಿಭಾಯಿಸು ಎಂದು ಧೈರ್ಯ ತುಂಬಿದರು. ಹೀಗಾಗಿ ತಂಡದಲ್ಲಿ ಎಷ್ಟೇ ಸೀನಿಯರ್ ಗಳಿದ್ದರೂ, ನನ್ನದೇ ಶೈಲಿಯಲ್ಲಿ ಆಟಗಾರರನ್ನು ನಿಭಾಯಿಸಿದೆ ಎಂದು ರೆಹಾನೆ ಹೇಳಿಕೊಂಡಿದ್ದಾರೆ. ಈ ಪಂದ್ಯದಲ್ಲಿ ರೆಹಾನೆ ಭಾರತ ತಂಡಕ್ಕೆ ಗೆಲುವು ಕೊಡಿಸಿದ್ದರಲ್ಲದೆ, ಅವರ ನಾಯಕತ್ವದ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿತ್ತು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments