Webdunia - Bharat's app for daily news and videos

Install App

ಕ್ರಿಕೆಟ್ ನಿಂದ ದೂರವಿದ್ದಿದ್ದಕ್ಕೆ ಸುರೇಶ್ ರೈನಾ ಕೊಟ್ಟ ಕಾರಣ ನೋಡಿ

Webdunia
ಭಾನುವಾರ, 2 ಏಪ್ರಿಲ್ 2017 (08:40 IST)
ಮುಂಬೈ: ಸುರೇಶ್ ರೈನಾ ಒಂದು ಕಾಲದಲ್ಲಿ ಟೀಂ ಇಂಡಿಯಾದ ಸ್ಥಿರ ಸದಸ್ಯ. ಆದರೆ ಇತ್ತೀಚೆಗೆ ಕ್ರಿಕೆಟ್ ಬಿಟ್ಟು ಮನೆ ಕಡೆಗೆ ಹೆಚ್ಚು ಗಮನ ಕೊಡುತ್ತಿದ್ದಾರೆ ಎಂದು ಅವರ ಮೇಲೆ ಆಪಾದನೆ ಇತ್ತು. ಇದೀಗ ಸ್ವತಃ ರೈನಾ ಕ್ರಿಕೆಟ್ ನಿಂದ ದೂರವಿದ್ದಿದ್ದಕ್ಕೆ ಕಾರಣ ನೀಡಿದ್ದಾರೆ.

 

ಮೊನ್ನೆಯಷ್ಟೇ ಕ್ರಿಕೆಟಿಗರ ಸಂಭಾವನೆ ಏರಿಕೆ ಮಾಡಿದ್ದ ಬಿಸಿಸಿಐ, ಗುತ್ತಿಗೆಗೆ ಒಳಪಟ್ಟ ಆಟಗಾರರ ಪಟ್ಟಿಯಿಂದ ರೈನಾ ಹೆಸರು ಕೈ ಬಿಟ್ಟಿತ್ತು. ಇದೀಗ ಐಪಿಎಲ್ ಗೆ ಮರಳಿರುವ ರೈನಾ ಗುಜರಾತ್ ತಂಡವನ್ನು ಮುನ್ನಡೆಸಲಿದ್ದಾರೆ.

 
ನಾನು ಕ್ರಿಕೆಟ್ ನಿಂದ ದೂರವಿರಲು ನನ್ನ ಮಗಳ ಅನಾರೋಗ್ಯ ಕಾರಣವಾಗಿತ್ತು ಎಂದಿದ್ದಾರೆ ರೈನಾ. ಪುತ್ರಿ ಗ್ರೇಷಿಯಾ ದಡಾರ ಮತ್ತು ಜ್ವರದಿಂದ ಬಳಲುತ್ತಿದ್ದಳು. ನಾನು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಬೇಕಿತ್ತು. ಮನೆ ನೋಡಿಕೊಳ್ಳಬೇಕಿತ್ತು. ಹೇಗೆ ಎಲ್ಲವನ್ನೂ ನಿಭಾಯಿಸಲಿ? ಇದೆಲ್ಲಾ ನನ್ನ ಜವಾಬ್ದಾರಿಯಾಗಿತ್ತು. ಜನ ಏನು ಬೇಕಾದರೂ ಮಾತಾಡಿಕೊಳ್ಳಲಿ ಎಂದು ರೈನಾ ಕಾರಣ ವಿವರಿಸಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಮತ್ತೆ ಟಾಸ್ ಗೆದ್ದ ಇಂಗ್ಲೆಂಡ್, ಟೀಂ ಇಂಡಿಯಾದಲ್ಲಿ ಬದಲಾವಣೆ

ಆಂಗ್ಲರ ನಾಡಿನಲ್ಲಿ ಹರ್ಮನ್‌ಪ್ರೀತ್‌ ಕೌರ್‌ ಬಳಗ ಚಾರಿತ್ರಿಕ ಸಾಧನೆ: ಭಾರತಕ್ಕೆ ಚೊಚ್ಚಲ ಟಿ20 ಸರಣಿ

Viral video: ಈ ಹುಡುಗನ ಬೌಲಿಂಗ್ ಗೆ ನೀವೂ ಫಿದಾ ಆಗ್ಲೇಬೇಕು

IND vs ENG: ವೇಗದ ಪಿಚ್ ಗೆ ವೇಗದ ಠಕ್ಕರ್ ಕೊಡಲು ರೆಡಿಯಾದ ಟೀಂ ಇಂಡಿಯಾ

ಟೆಸ್ಟ್‌ ಕ್ರಿಕೆಟ್‌ನಲ್ಲಿ ಸೆಂಚುರಿ ಮೇಲೆ ಸೆಂಚುರಿ ಹೊಡೆದ ಶುಭಮನ್ ಗಿಲ್‌ಗೆ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಭರ್ಜರಿ ಬಡ್ತಿ

ಮುಂದಿನ ಸುದ್ದಿ
Show comments