Webdunia - Bharat's app for daily news and videos

Install App

ಬಾಯಿ ತಪ್ಪಿ ಆ ಮಾತು ಹೇಳಿದೆ ಎಂದ ವಿರಾಟ್ ಕೊಹ್ಲಿ

Webdunia
ಗುರುವಾರ, 30 ಮಾರ್ಚ್ 2017 (11:55 IST)
ನವದೆಹಲಿ: ಆಸ್ಟ್ರೇಲಿಯಾ ಸರಣಿ ಮುಗಿದ ಮೇಲೆ ಇನ್ನು ಮುಂದೆ ಆಸೀಸ್ ಕ್ರಿಕೆಟಿಗರ ಜತೆ ಸ್ನೇಹ ಸಾಧ್ಯವಿಲ್ಲ ಎಂದಿದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಈಗ ಜ್ಞಾನೋದಯವಾಗಿದೆ.

 

 ಈ ಹೇಳಿಕೆಗೆ ಕ್ರಿಕೆಟ್ ಜಗತ್ತಿನ ದಿಗ್ಗಜರು ಬೇಸರ ವ್ಯಕ್ತಪಡಿಸಿದ ನಂತರ ತನ್ನ ತಪ್ಪು ತಿದ್ದುಕೊಂಡಿರುವ ಕೊಹ್ಲಿ ಟ್ವಿಟರ್ ನಲ್ಲಿ ಹೇಳಿಕೆ ಕೊಟ್ಟಿದ್ದಾರೆ.  ‘ಪಂದ್ಯ ಮುಗಿದ ನಂತರ ನನ್ನ ಹೇಳಿಕೆ ಹಾದಿ ತಪ್ಪಿ ಬೇರೆಯದೇ ಅರ್ಥ ಪಡೆಯಿತು. ನಾನು ಇಡೀ ಆಸ್ಟ್ರೇಲಿಯನ್ ಕ್ರಿಕೆಟ್ ತಂಡದ ಬಗ್ಗೆ ಈ ಅಭಿಪ್ರಾಯ ಹೇಳಲಿಲ್ಲ’ ಎಂದು ತಿದ್ದಿಕೊಂಡಿದ್ದಾರೆ.

 
ಕೆಲವು ಆಸ್ಟ್ರೇಲಿಯನ್ ಕ್ರಿಕೆಟಿಗರ ಜತೆಗೆ ನನಗೆ ಉತ್ತಮ ಬಾಂಧವ್ಯವಿದೆ. ಅದು ಮುಂದೆಯೂ ಮುಂದುವರಿಯಲಿದೆ. ಅದರಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಕೊಹ್ಲಿ ಸ್ಪಷ್ಟನೆ ನೀಡಿದ್ದಾರೆ. ವಿಶೇಷವೆಂದರೆ ಕೊಹ್ಲಿ ನಾಯಕತ್ವದ ಐಪಿಎಲ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ ಮೂಲದ ಕೆಲವು ಆಟಗಾರರಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಆಕಾಶ್ ದೀಪ್, ಅರ್ಷ್ ದೀಪ್ ಬಳಿಕ ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನಿಗೆ ಗಾಯ

ಸಿಂಗಾಪುರದಲ್ಲಿ ಐಸಿಸಿ ಎಜಿಎಂ: ಟಿ20 ವಿಶ್ವಕಪ್​ನಲ್ಲಿ ಬರೋಬ್ಬರಿ 32 ತಂಡಗಳನ್ನು ಕಣಕ್ಕಿಳಿಸಲು ಮಾಸ್ಟರ್‌ ಪ್ಲಾನ್‌

ವಿಶ್ವ ಲೆಜೆಂಡ್ಸ್ ಚಾಂಪಿಯನ್‌ಶಿಪ್: ಪಾಕ್‌ಗೆ ಭಾರತ ಶಾಕ್‌, ಇಂದು ನಡೆಯಬೇಕಿದ್ದ ಪಂದ್ಯ ರದ್ದು

ಲಾರ್ಡ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ: ಡಿಎಲ್‌ಎಸ್‌ ಆಧಾರದಲ್ಲಿ ಭಾರತವನ್ನು ಮಣಿಸಿದ ಇಂಗ್ಲೆಂಡ್‌ ವನಿತೆಯರು

ನಟಿ ಜಾಸ್ಮಿನ್ ವಾಲಿಯಾಗೆ ಗುಡ್‌ಬೈ ಹೇಳಿದ್ರಾ ಕ್ರಿಕೆಟಿಗ ಹಾರ್ದಿಕ್‌ ಪಾಂಡ್ಯ: ಪುಷ್ಟಿ ನೀಡಿದ ಇಬ್ಬರ ನಡೆ

ಮುಂದಿನ ಸುದ್ದಿ
Show comments