Webdunia - Bharat's app for daily news and videos

Install App

ಶೂನ್ಯಕ್ಕೆ ಔಟಾಗಿದ್ದಕ್ಕೆ ಅಧಿಕಾರಿಗೆ ವಿರಾಟ್ ಕೊಹ್ಲಿ ಬೈಗುಳ

Webdunia
ಸೋಮವಾರ, 24 ಏಪ್ರಿಲ್ 2017 (09:08 IST)
ಬೆಂಗಳೂರು: ನಿನ್ನೆ ನಡೆದ ಕೋಲ್ಕೊತ್ತಾ ನೈಟ್ ರೈಡರ್ಸ್ ವಿರುದ್ದದ ಐಪಿಎಲ್ ಪಂದ್ಯದಲ್ಲಿ ಹೀನಾಯವಾಗಿ ಸೋತಿದ್ದಕ್ಕೆ ಆರ್ ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಹತಾಶೆಗೊಳಗಾಗಿದ್ದಾರೆ.

 
ಈ ಪಂದ್ಯದಲ್ಲಿ ಕೊಹ್ಲಿ ಶೂನ್ಯ ಸಂಪಾದಿಸಿದ್ದರು. ಇದು ಕೊಹ್ಲಿ ನಿರಾಸೆಯನ್ನು ಮತ್ತಷ್ಟು ಹೆಚ್ಚಿಸಿದೆ. ಔಟಾಗಿ ಪೆವಿಲಿಯನ್ ಗೆ ಮರಳುವಾಗ ಕೋಪದಿಂದ ಬ್ಯಾಟ್ ಕಾಲಿಗೆ ಬಡಿದುಕೊಳ್ಳುತ್ತಾ ಸಾಗಿದ ವಿರಾಟ್ ನಂತರ, ಮ್ಯಾಚ್ ಅಧಿಕಾರಿಗಳೊಂದಿಗೆ ವಾಗ್ವಾದಕ್ಕಿಳಿದರು.

ನಂತರ ಘಟನೆಯ ವಿವರ ನೀಡಿದ ಅವರು, ಸೈಟ್ ಸ್ಕ್ರೀನ್ ತುಂಬಾ ಚಿಕ್ಕದಾಗಿತ್ತು. ಸಾಲದ್ದಕ್ಕೆ, ತಾವು ಔಟಾದ ಎಸೆತ ಎದುರಿಸುವ ಸಂದರ್ಭದಲ್ಲೇ ಒಂದು ಮಗು ಥಟ್ಟನೆ ಅಲ್ಲಿ ಕಾಣಿಸಿಕೊಂಡು ಗಮನ ಬೇರೆಡೆ ಸೆಳೆಯುವಂತೆ ಮಾಡಿತು ಎಂದು ಕೊಹ್ಲಿ ಸಿಟ್ಟಗೆ ಕಾರಣವಾಯಿತಂತೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಅಪರೂಪದ ದಾಖಲೆ ಮಾಡಿದ ಶುಭಮನ್ ಗಿಲ್

ಆಂಗ್ಲರ ನಾಡಲ್ಲಿ ಮತ್ತೇ ಅಬ್ಬರಿಸಿದ ಶುಭ್ಮನ್‌ ಗಿಲ್ ಬ್ಯಾಟಿಂಗ್‌: 8ನೇ ಶತಕ ಸಿಡಿಸಿದ ಕ್ಯಾಪ್ಟನ್‌

IND vs ENG Test: ವಿದೇಶಿ ನೆಲದಲ್ಲಿ ಹೊಸ ದಾಖಲೆ ಬರೆದ ರಿಷಭ್ ಪಂತ್

IND vs ENG: ಕರುಣ್ ನಾಯರ್ ನಿಮಗೆ ಎರಡನೇ ಚಾನ್ಸ್ ಸಿಕ್ತು, ನೀವು ಮಾಡಿದ್ದೇನು

IND vs ENG: ವೈಸ್ ಕ್ಯಾಪ್ಟನ್ಸಿ ಪಟ್ಟ ರಿಷಭ್ ಪಂತ್ ಗೆ ಕೆಲಸ ಮಾಡಲು ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments