Webdunia - Bharat's app for daily news and videos

Install App

ಅಭಿಮಾನಿಗಳಿಗೆ ಸಾರಿ, ಮತ್ತೆ ಬರ್ತೀವಿ ಎಂದು ಸಂದೇಶಕೊಟ್ಟ ವಿರಾಟ್ ಕೊಹ್ಲಿ

Webdunia
ಗುರುವಾರ, 18 ಮೇ 2017 (06:51 IST)
ನವದೆಹಲಿ: ಈ ಬಾರಿಯ ಐಪಿಎಲ್ ನಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರದರ್ಶನ ನಿರಾಶಾದಾಯಕವಾಗಿತ್ತು. ಹೀಗಾಗಿ ಕೊಹ್ಲಿ ತಮ್ಮ ಅಭಿಮಾನಿಗಳಿಗೆ ವಿಶೇಷ ಸಂದೇಶ ರವಾನಿಸಿದ್ದಾರೆ.

 
ಟ್ವಿಟರ್ ಪೇಜ್ ನಲ್ಲಿ ವಿಡಿಯೋ ಸಂದೇಶ ನೀಡಿರುವ ವಿರಾಟ್ ಭಾವನಾತ್ಮಕವಾಗಿ ಮಾತನಾಡಿದ್ದಾರೆ. ‘ಈ ಆವೃತ್ತಿಯಲ್ಲಿ ನಿಮ್ಮ ಬೆಂಬಲದಿಂದ ನಮ್ಮ ಹೃದಯ ತುಂಬಿ ಬಂದಿದೆ.  ಮುಂದಿನ ಆವೃತ್ತಿಯಲ್ಲಿ ಪುಟಿದೆದ್ದು ಬರುತ್ತೀವಿ’ ಎಂದು ಕೊಹ್ಲಿ ಅಭಿಮಾನಿಗಳಿಗೆ ಭರವಸೆ ನೀಡಿದ್ದಾರೆ.

ಈ ಆವೃತ್ತಿಯಲ್ಲಿ ಕೊಹ್ಲಿ ಸೇರಿದಂತೆ ಆರ್ ಸಿಬಿ ತಂಡದ ಖ್ಯಾತ ಆಟಗಾರರು ಯಾರೂ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿರಲಿಲ್ಲ. ಸಾಲು ಸಾಲು ಸೋಲಿನ ನಂತರ ಕೊನೆಯ ಪಂದ್ಯದಲ್ಲಿ ಗೆಲುವು ಕಂಡಿತ್ತು. ಆದರೆ ಅಷ್ಟರಲ್ಲಿ ಆರ್ ಸಿಬಿ ಕೊನೆಯ ಸ್ಥಾನ ಪಡೆದಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments