‘ಕೂಲ್’ ವೀರೇಂದ್ರ ಸೆಹ್ವಾಗ್ ಗರಂ ಆಗಿದ್ದೇಕೆ?

Webdunia
ಸೋಮವಾರ, 15 ಮೇ 2017 (08:49 IST)
ನವದೆಹಲಿ: ಸದಾ ತಮಾಷೆ ಮಾಡಿಕೊಂಡು, ಕೂಲ್ ಆಗಿರುವ ವೀರೇಂದ್ರ ಸೆಹ್ವಾಗ್ ಗೂ ಐಪಿಎಲ್ ನಲಲ್ಲಿ ತಮ್ಮ ತಂಡದ ಸೋಲು ನೋಡಿ ಸಿಟ್ಟು ಬಂದಿದೆ.

 
ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಮೆಂಟರ್ ಆಗಿರುವ ಸೆಹ್ವಾಗ್ ತಮ್ಮ ತಂಡದ ನಾಯಕ ಗ್ಲೆನ್ ಮ್ಯಾಕ್ಸ್ ವೆಲ್ ಕಾರ್ಯ ವೈಖರಿ ಬಗ್ಗೆ ಸಿಟ್ಟಾಗಿದ್ದಾರೆ. ಪುಣೆ ರೈಸರ್ಸ್ ತಂಡದ ವಿರುದ್ಧ ನಿನ್ನೆ ನಡೆದ ಪಂದ್ಯದಲ್ಲಿ ಹೀನಾಯ ಸೋಲಿನ ನಂತರ ವೀರೂ ನಾಯಕನ ಬೇಜವಾಬ್ದಾರಿಯುತ ನಾಯಕತ್ವದ ಬಗ್ಗೆ ಕಿಡಿ ಕಾರಿದ್ದಾರೆ.

‘ಮ್ಯಾಕ್ಸ್ ವೆಲ್ ಸಿಡಿದಿದ್ದರೆ ನಾವು ಪಂದ್ಯ ಗೆಲ್ಲಬಹುದಿತ್ತು. ಆದರೆ ಅವರು ಅಗತ್ಯ ಬಂದಾಗ ಅಂತಹ ಇನಿಂಗ್ಸ್ ಆಡಲೇ ಇಲ್ಲ. ಅದು ನಮಗೆ ನಿಜಕ್ಕೂ ನಿರಾಶಾದಾಯಕವಾಗಿತ್ತು. ಅನುಭವಿಯಾಗಿದ್ದುಕೊಂಡು ಅವರು ತಂಡದ ಜವಾಬ್ದಾರಿ ಹೊರಲಿಲ್ಲ’ ಎಂದು ವೀರೂ ಕಿಡಿ ಕಾರಿದ್ದಾರೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕೇವಲ 73 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ 9 ವಿಕೆಟ್ ಗಳಿಂದ ಹೀನಾಯ ಸೋಲನುಭವಿಸಿತ್ತು. ಮ್ಯಾಕ್ಸ್ ವೆಲ್ ಶೂನ್ಯಕ್ಕೆ ಔಟಾಗಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಡ್ಡೆ ಹುಡುಗರ ಕಾಟಕ್ಕೆ ಚಿಯರ್‌ ಲೀಡರ್‌ಗಳು ಫುಲ್ ಗರಂ' ಏಕಾನಾ ಸ್ಟೇಡಿಯಂನಲ್ಲಿ ಸುಂದರಿಯರು ಕೋಪಗೊಳ್ಳಲು ಕಾರಣವೇನು ಗೊತ್ತಾ, Video

ನನ್ನ ಕಾಪಿ ಮಾಡ್ತಿದ್ದೀಯಾ.. ಬಹಿರಂಗವಾಗಿಯೇ ಶುಭಮನ್ ಗಿಲ್ ಕಾಲೆಳೆದ ಕೊಹ್ಲಿ Video

IPL 2026: ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯದ ವೇಳಾಪಟ್ಟಿ ಇಲ್ಲಿದೆ

IPL 2026: ಐಪಿಎಲ್‌ನ ಲೀಗ್‌ ಹಂತಕ್ಕೆ ತೆರೆ: ಕೊನೆಯ ಪಂದ್ಯದಲ್ಲಿ ಕೆಕೆಆರ್‌ ವಿರುದ್ಧ ಅಬ್ಬರಿಸಿದ ಡೆಲ್ಲಿ ಕ್ಯಾಪಿಟಲ್ಸ್‌

IPL 2026: ಮುಂಬೈ ಇಂಡಿಯನ್ಸ್‌ ತಂಡವನ್ನು ಬಗ್ಗುಬಡಿದು ಪ್ಲೇ ಆಫ್‌ಗೆ ರಾಜಸ್ಥಾನ ರಾಯಲ್ಸ್‌ ಎಂಟ್ರಿ

ಮುಂದಿನ ಸುದ್ದಿ
Show comments