Webdunia - Bharat's app for daily news and videos

Install App

‘ಕೂಲ್’ ವೀರೇಂದ್ರ ಸೆಹ್ವಾಗ್ ಗರಂ ಆಗಿದ್ದೇಕೆ?

Webdunia
ಸೋಮವಾರ, 15 ಮೇ 2017 (08:49 IST)
ನವದೆಹಲಿ: ಸದಾ ತಮಾಷೆ ಮಾಡಿಕೊಂಡು, ಕೂಲ್ ಆಗಿರುವ ವೀರೇಂದ್ರ ಸೆಹ್ವಾಗ್ ಗೂ ಐಪಿಎಲ್ ನಲಲ್ಲಿ ತಮ್ಮ ತಂಡದ ಸೋಲು ನೋಡಿ ಸಿಟ್ಟು ಬಂದಿದೆ.

 
ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಮೆಂಟರ್ ಆಗಿರುವ ಸೆಹ್ವಾಗ್ ತಮ್ಮ ತಂಡದ ನಾಯಕ ಗ್ಲೆನ್ ಮ್ಯಾಕ್ಸ್ ವೆಲ್ ಕಾರ್ಯ ವೈಖರಿ ಬಗ್ಗೆ ಸಿಟ್ಟಾಗಿದ್ದಾರೆ. ಪುಣೆ ರೈಸರ್ಸ್ ತಂಡದ ವಿರುದ್ಧ ನಿನ್ನೆ ನಡೆದ ಪಂದ್ಯದಲ್ಲಿ ಹೀನಾಯ ಸೋಲಿನ ನಂತರ ವೀರೂ ನಾಯಕನ ಬೇಜವಾಬ್ದಾರಿಯುತ ನಾಯಕತ್ವದ ಬಗ್ಗೆ ಕಿಡಿ ಕಾರಿದ್ದಾರೆ.

‘ಮ್ಯಾಕ್ಸ್ ವೆಲ್ ಸಿಡಿದಿದ್ದರೆ ನಾವು ಪಂದ್ಯ ಗೆಲ್ಲಬಹುದಿತ್ತು. ಆದರೆ ಅವರು ಅಗತ್ಯ ಬಂದಾಗ ಅಂತಹ ಇನಿಂಗ್ಸ್ ಆಡಲೇ ಇಲ್ಲ. ಅದು ನಮಗೆ ನಿಜಕ್ಕೂ ನಿರಾಶಾದಾಯಕವಾಗಿತ್ತು. ಅನುಭವಿಯಾಗಿದ್ದುಕೊಂಡು ಅವರು ತಂಡದ ಜವಾಬ್ದಾರಿ ಹೊರಲಿಲ್ಲ’ ಎಂದು ವೀರೂ ಕಿಡಿ ಕಾರಿದ್ದಾರೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕೇವಲ 73 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ 9 ವಿಕೆಟ್ ಗಳಿಂದ ಹೀನಾಯ ಸೋಲನುಭವಿಸಿತ್ತು. ಮ್ಯಾಕ್ಸ್ ವೆಲ್ ಶೂನ್ಯಕ್ಕೆ ಔಟಾಗಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಮುಂದಿನ ಸುದ್ದಿ
Show comments