Webdunia - Bharat's app for daily news and videos

Install App

ನಮಗೆ ಗೆಲ್ಲುವ ಅರ್ಹತೆಯೇ ಇಲ್ಲ ಎಂದ ವಿರಾಟ್ ಕೊಹ್ಲಿ

Webdunia
ಸೋಮವಾರ, 17 ಏಪ್ರಿಲ್ 2017 (05:35 IST)
ಬೆಂಗಳೂರು: ಪುಣೆ ತಂಡದ ವಿರುದ್ಧವೂ ಪಂದ್ಯ ಸೋತ ನಂತರ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ವಿಪರೀತ ಕೋಪಗೊಂಡಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ನಮಗೆ ಗೆಲ್ಲುವ ಅರ್ಹತೆಯೇ ಇರಲಿಲ್ಲ ಎಂದಿದ್ದಾರೆ.

 
‘ನಾವೂ ಹೀಗೇ ಆಡುತ್ತಿದ್ದರೆ, ಗೆಲ್ಲುವ ಅರ್ಹತೆಯೇ ಇರೋದಿಲ್ಲ. ಕಳೆದ ಪಂದ್ಯದಲ್ಲಾದರೂ ನಾವು ಕೊಂಚ ಹೋರಾಟ ನಡೆಸಿದ್ದೆವು. ಆದರೆ ಈ ಪಂದ್ಯದಲ್ಲಿ ಅದೂ ಇಲ್ಲ. ಶೀಘ್ರದಲ್ಲೇ ಗೆಲುವಿನ ಹಳಿಗೆ ಮರಳಬೇಕಿದೆ’ ಎಂದು ಕೊಹ್ಲಿ ಹೇಳಿದ್ದಾರೆ.

ಅಂಕ ಪಟ್ಟಿಯಲ್ಲಿ ತೀರಾ ಕೆಳಕ್ಕೆ ಜಾರಿರುವ ಆರ್ ಸಿಬಿ ಅಭಿಮಾನಿಗಳಿಗೆ ಮತ್ತು ಫ್ರಾಂಚೈಸಿಗೆ ನಿರಾಸೆಯಾಗದಂತೆ ಉತ್ತಮ ಆಟವಾಡುವ ಅಗತ್ಯ ನಮಗಿದೆ ಎಂದು ಕೊಹ್ಲಿ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments