Webdunia - Bharat's app for daily news and videos

Install App

ಬಿಸಿಸಿಐ ಸನ್ಮಾನ ಕಾರ್ಯಕ್ರಮದಲ್ಲಿ ರಾಹುಲ್ ದ್ರಾವಿಡ್ ಮಿಸ್ ಆಗಿದ್ದು ಯಾಕೆ?

Webdunia
ಗುರುವಾರ, 6 ಏಪ್ರಿಲ್ 2017 (08:44 IST)
ಹೈದರಾಬಾದ್: ನಿನ್ನೆ ನಡೆದ ಐಪಿಎಲ್ ಉದ್ಘಾಟನಾ ಸಮಾರಂಭದಲ್ಲಿ ಬಿಸಿಸಿಐ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಿತ್ತು. ಆದರೆ ಎಲ್ಲಾ ಕ್ರಿಕೆಟಿಗರ ನಡುವೆ ವಾಲ್ ಖ್ಯಾತಿಯ ರಾಹುಲ್ ದ್ರಾವಿಡ್ ಮಿಸ್ ಆಗಿದ್ದರು. ಯಾಕೆ?

 

ಸಚಿನ್ ತೆಂಡುಲ್ಕರ್, ವೀರೇಂದ್ರ ಸೆಹ್ವಾಗ್,  ವಿವಿಎಸ್ ಲಕ್ಷ್ಮಣ್ ಮತ್ತು ಸೌರವ್ ಗಂಗೂಲಿಗೆ ಬಿಸಿಸಿಐ ಚಿನ್ನದ ಬ್ಯಾಟ್ ನೀಡಿ ಗೌರವಿಸಿತು. ಇದೇ ಸಂದರ್ಭದಲ್ಲಿ ಈ ಕ್ರಿಕೆಟಿಗರ ಸಮಕಾಲೀನರಾದ ರಾಹುಲ್ ದ್ರಾವಿಡ್ ಕೂಡಾ ಇರಬೇಕಿತ್ತು. ಆದರೆ ಅವರು ಸಮಾರಂಭಕ್ಕೆ ಗೈರಾಗಿದ್ದರು.

 
ಕಾರಣ ವಿಮಾನ! ಹೌದು. ದೆಹಲಿ ತಂಡದ ಕೋಚ್ ಆಗಿರುವ ದ್ರಾವಿಡ್ ಅಲ್ಲಿಂದ ಹೈದರಾಬಾದ್ ಗೆ ತೆರಳುವ ವಿಮಾನ ಸರಿಯಾದ ಸಮಯಕ್ಕೆ ಸಿಗದೇ ಪ್ರಶಸ್ತಿ ತಪ್ಪಿಸಿಕೊಂಡರು. ದೆಹಲಿಯಲ್ಲಿ ಹವಾಮಾನ ವೈಪರೀತ್ಯದಿಂದಾಗಿ ತಡವಾಗಿ ವಿಮಾನಗಳು ಹೊರಡುತ್ತಿವೆ. ಇದೇ ಕಾರಣಕ್ಕೆ ದ್ರಾವಿಡ್ ಗೆ ಸರಿಯಾದ ಸಮಯಕ್ಕೆ ತಲುಪಲಾಗಲಿಲ್ಲ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಇಂಗ್ಲೆಂಡ್ ನೆಲದಲ್ಲಿ ದಾಖಲೆ ಮಾಡಿದ ಕೆಎಲ್ ರಾಹುಲ್

END vs IND Test: ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿದ ಗಿಲ್ ಪಡೆ, ತಂಡದಲ್ಲಿ ಮಹತ್ವದ ಬದಲಾವಣೆ

IND vs ENG: ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿದ ಯುವ ಬೌಲರ್ ಅಂಶುಲ್ ಕಾಂಬೋಜ್ ಯಾರು ಗೊತ್ತಾ

ತನಗೆ ಸಿಕ್ಕ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಯುವ ಆಟಗಾರ್ತಿಗೆ ನೀಡಿದ ಹರ್ಮನ್ ಪ್ರೀತ್ ಕೌರ್: ವಿಡಿಯೋ

IND vs ENG: 89 ವರ್ಷಗಳ ಶಾಪ ಕಳೆಯಲು ಹೊರಟ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments