Webdunia - Bharat's app for daily news and videos

Install App

ಬಿಸಿಸಿಐ ಸನ್ಮಾನ ಕಾರ್ಯಕ್ರಮದಲ್ಲಿ ರಾಹುಲ್ ದ್ರಾವಿಡ್ ಮಿಸ್ ಆಗಿದ್ದು ಯಾಕೆ?

Webdunia
ಗುರುವಾರ, 6 ಏಪ್ರಿಲ್ 2017 (08:44 IST)
ಹೈದರಾಬಾದ್: ನಿನ್ನೆ ನಡೆದ ಐಪಿಎಲ್ ಉದ್ಘಾಟನಾ ಸಮಾರಂಭದಲ್ಲಿ ಬಿಸಿಸಿಐ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಿತ್ತು. ಆದರೆ ಎಲ್ಲಾ ಕ್ರಿಕೆಟಿಗರ ನಡುವೆ ವಾಲ್ ಖ್ಯಾತಿಯ ರಾಹುಲ್ ದ್ರಾವಿಡ್ ಮಿಸ್ ಆಗಿದ್ದರು. ಯಾಕೆ?

 

ಸಚಿನ್ ತೆಂಡುಲ್ಕರ್, ವೀರೇಂದ್ರ ಸೆಹ್ವಾಗ್,  ವಿವಿಎಸ್ ಲಕ್ಷ್ಮಣ್ ಮತ್ತು ಸೌರವ್ ಗಂಗೂಲಿಗೆ ಬಿಸಿಸಿಐ ಚಿನ್ನದ ಬ್ಯಾಟ್ ನೀಡಿ ಗೌರವಿಸಿತು. ಇದೇ ಸಂದರ್ಭದಲ್ಲಿ ಈ ಕ್ರಿಕೆಟಿಗರ ಸಮಕಾಲೀನರಾದ ರಾಹುಲ್ ದ್ರಾವಿಡ್ ಕೂಡಾ ಇರಬೇಕಿತ್ತು. ಆದರೆ ಅವರು ಸಮಾರಂಭಕ್ಕೆ ಗೈರಾಗಿದ್ದರು.

 
ಕಾರಣ ವಿಮಾನ! ಹೌದು. ದೆಹಲಿ ತಂಡದ ಕೋಚ್ ಆಗಿರುವ ದ್ರಾವಿಡ್ ಅಲ್ಲಿಂದ ಹೈದರಾಬಾದ್ ಗೆ ತೆರಳುವ ವಿಮಾನ ಸರಿಯಾದ ಸಮಯಕ್ಕೆ ಸಿಗದೇ ಪ್ರಶಸ್ತಿ ತಪ್ಪಿಸಿಕೊಂಡರು. ದೆಹಲಿಯಲ್ಲಿ ಹವಾಮಾನ ವೈಪರೀತ್ಯದಿಂದಾಗಿ ತಡವಾಗಿ ವಿಮಾನಗಳು ಹೊರಡುತ್ತಿವೆ. ಇದೇ ಕಾರಣಕ್ಕೆ ದ್ರಾವಿಡ್ ಗೆ ಸರಿಯಾದ ಸಮಯಕ್ಕೆ ತಲುಪಲಾಗಲಿಲ್ಲ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಕೆಎಲ್ ರಾಹುಲ್ ಗೆ ಸಂಜೀವ್ ಗೊಯೆಂಕಾ ಜೊತೆ ಆದ ಸಮಸ್ಯೆಗಳೇನು: ಓಪನ್ ಆಗಿ ಹೇಳಿದ ಕ್ರಿಕೆಟಿಗ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಮುಂದಿನ ಸುದ್ದಿ
Show comments