ಬಿಸಿಸಿಐ ಸನ್ಮಾನ ಕಾರ್ಯಕ್ರಮದಲ್ಲಿ ರಾಹುಲ್ ದ್ರಾವಿಡ್ ಮಿಸ್ ಆಗಿದ್ದು ಯಾಕೆ?

Webdunia
ಗುರುವಾರ, 6 ಏಪ್ರಿಲ್ 2017 (08:44 IST)
ಹೈದರಾಬಾದ್: ನಿನ್ನೆ ನಡೆದ ಐಪಿಎಲ್ ಉದ್ಘಾಟನಾ ಸಮಾರಂಭದಲ್ಲಿ ಬಿಸಿಸಿಐ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಿತ್ತು. ಆದರೆ ಎಲ್ಲಾ ಕ್ರಿಕೆಟಿಗರ ನಡುವೆ ವಾಲ್ ಖ್ಯಾತಿಯ ರಾಹುಲ್ ದ್ರಾವಿಡ್ ಮಿಸ್ ಆಗಿದ್ದರು. ಯಾಕೆ?

 

ಸಚಿನ್ ತೆಂಡುಲ್ಕರ್, ವೀರೇಂದ್ರ ಸೆಹ್ವಾಗ್,  ವಿವಿಎಸ್ ಲಕ್ಷ್ಮಣ್ ಮತ್ತು ಸೌರವ್ ಗಂಗೂಲಿಗೆ ಬಿಸಿಸಿಐ ಚಿನ್ನದ ಬ್ಯಾಟ್ ನೀಡಿ ಗೌರವಿಸಿತು. ಇದೇ ಸಂದರ್ಭದಲ್ಲಿ ಈ ಕ್ರಿಕೆಟಿಗರ ಸಮಕಾಲೀನರಾದ ರಾಹುಲ್ ದ್ರಾವಿಡ್ ಕೂಡಾ ಇರಬೇಕಿತ್ತು. ಆದರೆ ಅವರು ಸಮಾರಂಭಕ್ಕೆ ಗೈರಾಗಿದ್ದರು.

 
ಕಾರಣ ವಿಮಾನ! ಹೌದು. ದೆಹಲಿ ತಂಡದ ಕೋಚ್ ಆಗಿರುವ ದ್ರಾವಿಡ್ ಅಲ್ಲಿಂದ ಹೈದರಾಬಾದ್ ಗೆ ತೆರಳುವ ವಿಮಾನ ಸರಿಯಾದ ಸಮಯಕ್ಕೆ ಸಿಗದೇ ಪ್ರಶಸ್ತಿ ತಪ್ಪಿಸಿಕೊಂಡರು. ದೆಹಲಿಯಲ್ಲಿ ಹವಾಮಾನ ವೈಪರೀತ್ಯದಿಂದಾಗಿ ತಡವಾಗಿ ವಿಮಾನಗಳು ಹೊರಡುತ್ತಿವೆ. ಇದೇ ಕಾರಣಕ್ಕೆ ದ್ರಾವಿಡ್ ಗೆ ಸರಿಯಾದ ಸಮಯಕ್ಕೆ ತಲುಪಲಾಗಲಿಲ್ಲ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2026: ರಾಜಸ್ಥಾನ ರಾಯಲ್ಸ್‌ಗೆ ಗೆಲುವಿನ ವೈಭವ: ಸೋತು ಅಭಿಯಾನ ಮುಗಿಸಿದ ಸನ್‌ರೈಸರ್ಸ್‌ ಹೈದರಾಬಾದ್‌

IPL 2026: ಸೂರ್ಯವಂಶಿಗೆ ದಾಖಲೆಯ ಶತಕ ಜಸ್ಟ್‌ಮಿಸ್‌: ಸನ್‌ರೈಸರ್ಸ್‌ ತಂಡಕ್ಕೆ ಕಠಿಣ ಗುರಿ ನೀಡಿದ ರಾಯಲ್ಸ್‌

IPL 2026: ದೈತ್ಯ ಬ್ಯಾಟರ್‌ ಕ್ರೀಸ್‌ ಗೇಲ್ ಸಿಕ್ಸರ್‌ ದಾಖಲೆಯನ್ನು ಉಡೀಸ್‌ ಮಾಡಿದ ವೈಭವ್‌ ಸೂರ್ಯವಂಶಿ

IPL 2026: ಎಲಿಮಿನೇಟರ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಸನ್‌ರೈಸರ್ಸ್‌: ರಾಯಲ್ಸ್‌ಗೆ ಆರಂಭಿಕ ಆಘಾತ

IPL 2026: ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿಗೆ ಮಾಜಿ ಮಾಲೀಕ ವಿಜಯ್‌ ಮಲ್ಯರಿಂದ ವಿಶ್‌

ಮುಂದಿನ ಸುದ್ದಿ
Show comments