Webdunia - Bharat's app for daily news and videos

Install App

‘ಆರ್ ಸಿಬಿ ಸೋಲಿಗೆ ನಾನೇ ಕಾರಣ’

Webdunia
ಮಂಗಳವಾರ, 11 ಏಪ್ರಿಲ್ 2017 (10:12 IST)
ಬೆಂಗಳೂರು: ಈ ಬಾರಿಯ ಐಪಿಎಲ್ ನಲ್ಲಿ ರಾಯಲ್ ಚಾಲೆಂರ್ಸ್ ಬೆಂಗಳೂರು ಆಡಿದ ಮೂರು ಪಂದ್ಯಗಳಲ್ಲಿ ಕೇವಲ ಏಕಮಾತ್ರ ಗೆಲುವು ದಾಖಲಿಸಿದೆ. ತಂಡದ ಸೋಲಿಗೆ ನಾನೇ ಕಾರಣ ಎಂದು ಹಂಗಾಮಿ ನಾಯಕ ಶೇನ್ ವ್ಯಾಟ್ಸನ್ ಹೇಳಿಕೊಂಡಿದ್ದಾರೆ.

 
ನಾಯಕ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ತಂಡದ ನೇತೃತ್ವ ವಹಿಸಿರುವ ವ್ಯಾಟ್ಸನ್, ಸೋಲಿಗೆ ಬೇರೆ ಯಾರನ್ನೂ ಹೊಣೆ ಮಾಡಬೇಡಿ ಎಂದಿದ್ದಾರೆ. ಸ್ವತಃ ವ್ಯಾಟ್ಸನ್ ಬ್ಯಾಟ್ ನಿಂದ ಮೋಡಿ ಮಾಡಿಲ್ಲ.

ಪಂಜಾಬ್ ವಿರುದ್ಧ8 ವಿಕೆಟ್ ಸೋಲುಂಡ ಬಳಿಕ ಅವರು ಆತ್ಮವಿಮರ್ಶೆ ಮಾಡಿಕೊಂಡಿದ್ದಾರೆ. ಆರಂಭಿಕರಾಗಿರುವ ವ್ಯಾಟ್ಸನ್ ತಾನು ಬೇಗನೇ ವಿಕೆಟ್ ಒಪ್ಪಿಸುತ್ತಿರುವುದರಿಂದ ತಂಡ ಸಂಕಷ್ಟಕ್ಕೆ ಸಿಲುಕುತ್ತಿದೆ ಎಂದಿದ್ದಾರೆ. ಸದ್ಯ ಅಂಕಪಟ್ಟಿಯಲ್ಲಿ ಆರ್ ಸಿಬಿ ಆರನೇ ಸ್ಥಾನದಲ್ಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಬುಮ್ರಾಗೆ ಹೆದರಲ್ಲ ಎಂದಿದ್ದ ಇಂಗ್ಲೆಂಡ್, 5 ವಿಕೆಟ್ ಕಿತ್ತು ತೋರಿಸಿದ ವೇಗಿ

ರಾಜಕೀಯ ಅಖಾಡಕ್ಕೆ ಧುಮುಕುತ್ತಾರಾ ಸೌರಬ್ ಗಂಗೂಲಿ, ಮಾಜಿ ಕ್ರಿಕೆಟಿಗನ ಅಚ್ಚರಿ ಹೇಳಿಕೆ

Video: ರಿಷಭ್ ಪಂತ್ ಗೆ ಅಂದು ಸ್ಟುಪಿಡ್ ಎಂದಿದ್ದ ಸುನಿಲ್ ಗವಾಸ್ಕರ್ ಇಂದು ಹೇಳಿದ್ದೇನು

IND vs ENG: ರಿಷಭ್ ಪಂತ್ ಈಗ ಪಲ್ಟಿ ಸ್ಟಾರ್: ಈ ವಿಡಿಯೋನೇ ಸಾಕ್ಷಿ

IND vs ENG: ರಿಷಭ್ ಪಂತ್ ಶತಕ, ಲೀಡ್ಸ್ ನಲ್ಲಿ ಟೀಂ ಇಂಡಿಯಾದಿಂದ 2002 ರ ರಿಪೀಟ್ ಶೋ

ಮುಂದಿನ ಸುದ್ದಿ
Show comments