Webdunia - Bharat's app for daily news and videos

Install App

‘ಭಾರತ ತಂಡ ಆಡುವುದನ್ನು ನೋಡುತ್ತಿದ್ದರೆ ಹತಾಶೆಯಾಗುತ್ತಿತ್ತು’

Webdunia
ಸೋಮವಾರ, 3 ಏಪ್ರಿಲ್ 2017 (09:20 IST)
ಮುಂಬೈ: ಟೀಂ ಇಂಡಿಯಾ ಆಡುವುದನ್ನು ನೋಡುತ್ತಿದ್ದರೆ ನನಗೆ ಹತಾಶೆಯಾಗುತ್ತಿತ್ತು. ಛೇ.. ನನಗೆ ಮೈದಾನದಲ್ಲಿ ಆಡಲಾಗುತ್ತಿಲ್ಲವಲ್ಲಾ ಎಂದು ನಿರಾಸೆಯಾಗುತ್ತಿತ್ತು ಎಂದು ಗಾಯದಿಂದ ಚೇತರಿಸಿಕೊಂಡ ಕ್ರಿಕೆಟಿಗ ರೋಹಿತ್ ಶರ್ಮಾ ಹೇಳಿದ್ದಾರೆ.


 
ಮುಂಬೈ ಪರ ಐಪಿಎಲ್ ಆಡಲು ಸಿದ್ಧರಾದ ರೋಹಿತ್ ಶರ್ಮಾ ಈಗಷ್ಟೇ ಗಾಯದಿಂದ ಚೇತರಿಸಿಕೊಂಡಿದ್ದಾರೆ. ನ್ಯೂಜಿಲೆಂಡ್ ಸರಣಿಯಲ್ಲಿ ಗಾಯಗೊಂದಿದ್ದ ಅವರು ಶಸ್ತ್ರಚಿಕಿತ್ಸೆಗೊಳಗಾದ ಮೇಲೆ ಹಲವು ದಿನಗಳ ಕಾಲ ಕ್ರಿಕೆಟ್ ನಿಂದ ದೂರವುಳಿದಿದ್ದರು.

 
ಸುಮಾರು ಐದು ತಿಂಗಳು ಕ್ರಿಕೆಟ್ ನಿಂದ ದೂರವಿದ್ದು ನನಗೆ ಹತಾಶೆಯಾಗಿತ್ತು. ಆದರೆ ಇದೆಲ್ಲವೂ ಕ್ರೀಡಾಳುಗಳ ಜೀವನದ ಭಾಗ. ಸದ್ಯಕ್ಕೆ ನಾನು ಹಿಂತಿರುಗಿ ನೋಡುವುದಿಲ್ಲ. ಭವಿಷ್ಯದತ್ತ ನೋಡಲು ಬಯಸುತ್ತೇನೆ ಎಂದು ರೋಹಿತ್ ಹೇಳಿಕೊಂಡಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಸೂಪರ್‌ ಕಿಂಗ್ಸ್ ಗಾಯಕ್ಕೆ ಉಪ್ಪು ಸವರಿದ ಕಿಂಗ್ಸ್‌: ಟೂರ್ನಿಯಿಂದ ಧೋನಿ ಪಡೆ ಔಟ್‌

IPL 2025: ಡೆಲ್ಲಿ ಕ್ಯಾಪಿಟಲ್ಸ್‌ಗೆ ತವರಿನಲ್ಲಿ ಮತ್ತೆ ಮುಖಭಂಗ: ಕೋಲ್ಕತ್ತ ತಂಡಕ್ಕೆ ರೋಚಕ ಜಯ

Vaibhav SuryaVamshi:ಶತಕ ಸಿಡಿಸಿದ ವೈಭವ್ ಸೂರ್ಯವಂಶಿಗೆ ಬಿಹಾರ ಸರ್ಕಾರದಿಂದ ಬಹುಮಾನ ಘೋಷಣೆ

ಐಪಿಎಲ್‌ಗಾಗಿ ತನ್ನ ನೆಚ್ಚಿನ ಮಾಂಸಾಹಾರ, ಜಂಕ್‌ಫುಟ್‌ಗೆ ಗುಡ್‌ಬೈ ಹೇಳಿದ್ದ ವೈಭವ್‌ ಸೂರ್ಯವಂಶಿ

Virat Kohli video: ಸದ್ಯ ನೀವು ಔಟಾಗಿದ್ದೇ ಒಳ್ಳೇದಾಯ್ತು.. ಕಾಂತಾರ ಸೆಲೆಬ್ರೇಷನ್ ಮಾಡಿದ್ದ ಕೊಹ್ಲಿಗೆ ಕೆಎಲ್ ರಾಹುಲ್ ಹೇಳಿದ್ದೇನು ಬಹಿರಂಗ

ಮುಂದಿನ ಸುದ್ದಿ
Show comments