Webdunia - Bharat's app for daily news and videos

Install App

ಅನಿಲ್ ಕುಂಬ್ಳೆ ಪ್ರಕಾರ ಆರ್ ಸಿಬಿ ಸೋಲಿಗೆ ಇದುವೇ ಕಾರಣ!

Webdunia
ಶುಕ್ರವಾರ, 10 ಮೇ 2019 (07:10 IST)
ಬೆಂಗಳೂರು: ಈ ಬಾರಿಯ ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಿರಾಶಾದಾಯಕ ಪ್ರದರ್ಶನಕ್ಕೆ ಕ್ರಿಕೆಟ್ ದಿಗ್ಗಜ ಅನಿಲ್ ಕುಂಬ್ಳೆ ಕಾರಣವೊಂದನ್ನು ನೀಡಿದ್ದಾರೆ.


ಒಂದು ಕಾಲದಲ್ಲಿ ಆರ್ ಸಿಬಿ ನಾಯಕರಾಗಿದ್ದ ಕುಂಬ್ಳೆ ತಂಡದ ಸೋಲಿಗೆ ನಿಜವಾದ ಕಾರಣ ಟೀಂ ಮ್ಯಾನೇಜ್ ಮೆಂಟ್ ಆಯ್ಕೆ ವಿಚಾರದಲ್ಲಿ ಎಡವಿದ್ದೇ ಕಾರಣ ಎಂದಿದ್ದಾರೆ.

‘ಆರ್ ಸಿಬಿ ತಂಡದ ಆಯ್ಕೆ ಸರಿಯಾಗಿರಲಿಲ್ಲ. ಅವರು ಮೂರು ವಿದೇಶೀ ಆಟಗಾರರನ್ನು ಆಯ್ಕೆ ಮಾಡಿದರು. ಬ್ಯಾಟಿಂಗ್ ಕೇವಲ ಎಬಿಡಿ ಮತ್ತು ಕೊಹ್ಲಿ ಮೇಲೆ ಅವಲಂಬಿತವಾಗಿತ್ತು. ಇವರಿಬ್ಬರೂ ಫೇಲ್ ಆದರೆ ತಂಡದ ಬ್ಯಾಟಿಂಗ್ ನೆಲಕಚ್ಚುತ್ತಿತ್ತು. ಇನ್ನು ಬೌಲಿಂಗ್ ದೊಡ್ಡ ಚಿಂತೆಯ ವಿಷಯ. ಇಡೀ ತಂಡ ಹಿರಿಯ ವೇಗಿ ಉಮೇಶ್ ಯಾದವ್ ರನ್ನೇ ನೆಚ್ಚಿಕೊಂಡಿತ್ತು. ಆದರೆ ಅವರು ಸ್ಥಿರ ಪ್ರದರ್ಶನ ನೀಡದೇ ಇದ್ದಿದ್ದೇ ಸೋಲಿಗೆ ಕಾರಣವಾಯಿತು’ ಎಂದು ಕುಂಬ್ಳೆ ವಿಶ್ಲೇಷಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಫೇಲ್

ಏಷ್ಯಾ ಕಪ್ ಚಾಂಪಿಯನ್ ಆದ ಭಾರತ ಹಾಕಿ ತಂಡಕ್ಕೆ ಅಭಿನಂದನೆಗಳ ಮಹಾಪೂರ

Pro Kabaddi League: ಹ್ಯಾಟ್ರಿಕ್‌ ಸೋಲಿನ ಬಳಿಕ ಬೆಂಗಳೂರು ಬುಲ್ಸ್‌ಗೆ ಮೊದಲ ಗೆಲುವಿನ ಸಿಹಿ

ಏಷ್ಯಾ ಕಪ್ ಗೆ ದುಬೈಗೆ ಬಂದ ಟೀಂ ಇಂಡಿಯಾ ಕ್ರಿಕೆಟಿಗರ ತಲೆ ಹೀಗಾಗಿರೋದು ನಿಜಾನಾ

ಆರ್ ಸಿಬಿ ಮ್ಯಾಚ್ ನೋಡುವ ಟಿಕೆಟ್ ದರದಲ್ಲಿ ಇನ್ನು ಒಂದು ವಾರ ಜೀವನ ಮಾಡಬಹುದು

ಮುಂದಿನ ಸುದ್ದಿ
Show comments