ನಮಗೆ ಟೈಮ್ ಇಲ್ಲ, ಇನ್ನೆಲ್ಲಾ ಪಂದ್ಯ ಗೆಲ್ಬೇಕು: ಆರ್ ಸಿಬಿ ಬೌಲಿಂಗ್ ಕೋಚ್ ಆಶಿಷ್ ನೆಹ್ರಾ

Webdunia
ಗುರುವಾರ, 4 ಏಪ್ರಿಲ್ 2019 (09:44 IST)
ಬೆಂಗಳೂರು: ನಾಲ್ಕು ಸೋಲಿನ ಬಳಿಕ ಈಗ ಆರ್ ಸಿಬಿ ಪಾಳಯದಲ್ಲಿ ನಿಜಕ್ಕೂ ಸಂಚಲನ ಮೂಡುತ್ತಿದೆ. ಈಗ ತಮ್ಮ ತಂಡದ ಸಮತೋಲನದ ಬಗ್ಗೆ ಟೀಂ ಮ್ಯಾನೇಜ್ ಮೆಂಟ್ ನಿಜಕ್ಕೂ ತಲೆಕೆಡಿಸಿಕೊಂಡಿದೆ.


ಇದುವರೆಗೆ ಆಡಿದ ಒಂದೇ ಪಂದ್ಯದಲ್ಲೂ ಗೆಲ್ಲದ ಆರ್ ಸಿಬಿ ಮೇಲೆ ಈಗ ಟೀಕೆಗಳು ಮಿತಿಮೀರಿವೆ. ಇದರ ಬೆನ್ನಲ್ಲೇ ಇದೀಗ ಬೌಲಿಂಗ್ ಕೋಚ್ ಆಶಿಷ್ ನೆಹ್ರಾ ನಮಗೆ ಈಗ ಸಮಯವಿಲ್ಲ. ಉಳಿದ ಪಂದ್ಯಗಳನ್ನು ಗೆಲ್ಲಲೇಬೇಕಿದೆ ಎಂದು ಹೇಳಿಕೆ ನೀಡಿದ್ದಾರೆ.

‘ನಮಗೆ ಈಗ ಸಮಯದ ಅಭಾವವಿದೆ. ಇನ್ನು, ಸಿಕ್ಕ ಸಣ್ಣ ಅವಕಾಶವನ್ನೂ ಹಾಳು ಮಾಡದೇ ಗೆಲ್ಲುವ ಕಡೆಗೆ ಗಮನಹರಿಸಬೇಕಿದೆ. ಇಂತಹ ಟೂರ್ನಮೆಂಟ್ ಗಳಲ್ಲಿ ಕ್ಯಾಚ್ ಬಿಟ್ಟರೆ ಪಂದ್ಯವನ್ನೇ ಕಳೆದುಕೊಂಡಂತೆ. ನಾವು ಇಂತಹ ತಪ್ಪುಗಳನ್ನು ಸರಿಪಡಿಸಬೇಕಿದೆ’ ಎಂದು ನೆಹ್ರಾ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ                  

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2026: ಈ ಬಾರಿ ಕಪ್ ಯಾರ ಪಾಲಾಗಬಹುದು

ಆಕಾಶ್ ಅಂಬಾನಿ ಮುಖಕ್ಕೇ ಮೊಬೈಲ್ ಬಿಸಾಕಿದ ಪಂಜಾಬ್ ಅಭಿಮಾನಿ: ಮುಂಬೈ ಮಾಲಿಕನ ರಿಯಾಕ್ಷನ್ ನೋಡಿ Video

ಎದುರಾಳಿ ಆಟಗಾರನಾಗಿದ್ದರೂ ಕನ್ನಡಿಗ ಮನೀಶ್ ಪಾಂಡೆಗೆ ವಿರಾಟ್ ಕೊಹ್ಲಿ ಶಹಬ್ಬಾಷ್ Video

IPL 2026: ವಿರಾಟ್ ಕೊಹ್ಲಿ ಕಾಲಿಗೆ ಬೀಳಲು ಮೈದಾನಕ್ಕೇ ನುಗ್ಗಿದ ಅಭಿಮಾನಿ: ಕೊಹ್ಲಿ ಮಾಡಿದ್ದೇನು video

ಮೊದಲ ರನ್ ಗಳಿಸಿದ್ದಕ್ಕೆ ವಿರಾಟ್ ಕೊಹ್ಲಿ ಈ ಪರಿ ಸಂಭ್ರಮಿಸಿದ್ದೇಕೆ Video

ಮುಂದಿನ ಸುದ್ದಿ
Show comments