Webdunia - Bharat's app for daily news and videos

Install App

ಐಪಿಎಲ್: ಮೊದಲ ಪಂದ್ಯದಲ್ಲೇ ಜನ ಮೆಚ್ಚುವ ಕೆಲಸಕ್ಕೆ ಮುಂದಾದ ಚೆನ್ನೈ ಸೂಪರ್ ಕಿಂಗ್ಸ್

Webdunia
ಶುಕ್ರವಾರ, 22 ಮಾರ್ಚ್ 2019 (08:55 IST)
ಚೆನ್ನೈ: ಐಪಿಎಲ್ ಪಂದ್ಯಾವಳಿಗೆ ನಾಳೆ ಚೆನ್ನೈನಲ್ಲಿ ಚಾಲನೆ ಸಿಗಲಿದ್ದು, ಮೊದಲ ಪಂದ್ಯದಲ್ಲಿಯೇ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಲಿದೆ.


ಈ ಬಾರಿ ಭಾರತೀಯ ಹುತಾತ್ಮ ಯೋಧರ ಗೌರವಾರ್ಥ ಐಪಿಎಲ್ ಗೆ ಸರಳವಾಗಿ ಚಾಲನೆ ನೀಡಲು ಬಿಸಿಸಿಐ ಈ ಮೊದಲೇ ತೀರ್ಮಾನಿಸಿತ್ತು. ಉದ್ಘಾಟನೆ ಸಮಾರಂಭಕ್ಕೆ ತಗಲಬೇಕಿದ್ದ ಖರ್ಚನ್ನು ಹುತಾತ್ಮ ಯೋಧರಿಗೆ ನೀಡುವುದಾಗಿ ಘೋಷಿಸಿತ್ತು.

ಇದೀಗ ಅದೇ ಹಾದಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವೂ ಸಾಗಿದೆ. ನಾಳೆ ನಡೆಯಲಿರುವ ಉದ್ಘಾಟನಾ ಪಂದ್ಯದಿಂದ ಬರುವ ಲಾಭಾಂಶವನ್ನು ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುಟುಂಬಗಳಿಗೆ ನೀಡಲು ಸಿಎಸ್ ಕೆ ತಂಡ ತೀರ್ಮಾನಿಸಿದೆ. ಈ ಮೂಲಕ ಮೊದಲ ಪಂದ್ಯದಲ್ಲಿಯೇ ಧೋನಿ ತಂಡ ಜನ ಮೆಚ್ಚುವ ಕೆಲಸ ಮಾಡಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಗ್ಲೆಂಡ್ ವಿರುದ್ಧ ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಯಾರು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಮುಂದಿನ ಸುದ್ದಿ
Show comments