Webdunia - Bharat's app for daily news and videos

Install App

ಐಪಿಎಲ್: ಕೆಕೆಆರ್ ನಲ್ಲಿ ನಿಲ್ಲದ ಒಳಜಗಳ, ಅಸಮಾಧಾನ ಹೊರಹಾಕಿದ ರಸೆಲ್ ಗೆ ತಿರುಗೇಟು ಕೊಟ್ಟ ದಿನೇಶ್ ಕಾರ್ತಿಕ್

Webdunia
ಮಂಗಳವಾರ, 30 ಏಪ್ರಿಲ್ 2019 (08:29 IST)
ಕೋಲ್ಕೊತ್ತಾ: ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡ ಸತತ ಸೋಲಿನ ಜತೆಗೆ ಒಳಜಗಳದಿಂದಾಗಿ ಬೇಸತ್ತಿದೆ. ಮೊನ್ನೆಯಷ್ಟೇ ಪ್ರಮುಖ ಆಟಗಾರ ಆಂಡ್ರೆ ರೆಸೆಲ್ ಬಹಿರಂಗವಾಗಿಯೇ ಅಸಮಧಾನ ಹೊರಹಾಕಿದ್ದರು.


ತಂಡ ಬೌಲಿಂಗ್ ಸಂಯೋಜನೆ, ತೀರ್ಮಾನಗಳು ಸರಿಯಿಲ್ಲದೇ ಇರುವುದಕ್ಕೇ ಸೋಲುತ್ತಿದ್ದೇವೆ ಎಂದು ರಸೆಲ್ ಹೇಳಿದ್ದು ತಂಡದೊಳಗಿನ ಒಡಕು ಬಹಿರಂಗಪಡಿಸಿತ್ತು.

ಇದೀಗ ನಾಯಕ ದಿನೇಶ್ ಕಾರ್ತಿಕ್ ರಸೆಲ್ ಅಸಮಾಧಾನಕ್ಕೆ ಪ್ರತಿಕ್ರಿಯಿಸಿದ್ದು, ‘ನಮ್ಮ ತಂಡದಲ್ಲಿ ಎಲ್ಲರಿಗೂ ಸಮಾನ ಅವಕಾಶವಿದೆ. ಹಾಗಿದ್ದೂ ಯಾರೂ ಬೆನ್ನ ಹಿಂದೆ ತಮಾಷೆ ನೋಡುವವರು ಮತ್ತು ಕುಕ್ಕುವವರು ಇರಲ್ಲ ಎಂದುಕೊಳ್ಳುತ್ತೇನೆ’ ಎಂದು ಟಾಂಗ್ ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ತವರಿನಲ್ಲಿ ಗೆದ್ದು ಬೀಗಿದ ಮುಂಬೈ ಇಂಡಿಯನ್ಸ್‌: ಸನ್‌ರೈಸರ್ಸ್‌ಗೆ ಮುಖಭಂಗ

IPL 2025: ಮಿಂಚಿದ ಅಭಿಷೇಕ್‌ ಶರ್ಮಾ, ಕ್ಲಾಸೆನ್‌: ಮುಂಬೈ ಗೆಲುವಿಗೆ 163 ರನ್‌ ಗುರಿ ನೀಡಿದ ಹೈದರಾಬಾದ್‌

IPL 2025: ಟಾಸ್‌ ಗೆದ್ದ ಮುಂಬೈ ಫೀಲ್ಡಿಂಗ್‌ ಆಯ್ಕೆ: ವಾಂಖೆಡೆಯಲ್ಲಿ ರನ್‌ ಮಳೆಯ ನಿರೀಕ್ಷೆ

IPL 2025: ನಾಳೆ ತವರಿನಲ್ಲಿ ಪಂಜಾಬ್ ಎದುರಿಸಲಿರುವ ಆರ್‌ಸಿಬಿ, ಟೆನ್ಷನ್‌ನಲ್ಲಿ ಅಭಿಮಾನಿಗಳು

IPL 2025 Today Prediction:ಇಂದು ಮುಂಬೈ ಇಂಡಿಯನ್ಸ್‌- ಸನ್‌ರೈಸರ್ಸ್‌ ಹೈದರಾಬಾದ್‌ ಮುಖಾಮುಖಿ, ಇವರಿಗೆ ಗೆಲುವು ಪಕ್ಕಾ

ಮುಂದಿನ ಸುದ್ದಿ
Show comments