ಐಪಿಎಲ್: ಕೆಕೆಆರ್ ನಲ್ಲಿ ನಿಲ್ಲದ ಒಳಜಗಳ, ಅಸಮಾಧಾನ ಹೊರಹಾಕಿದ ರಸೆಲ್ ಗೆ ತಿರುಗೇಟು ಕೊಟ್ಟ ದಿನೇಶ್ ಕಾರ್ತಿಕ್

Webdunia
ಮಂಗಳವಾರ, 30 ಏಪ್ರಿಲ್ 2019 (08:29 IST)
ಕೋಲ್ಕೊತ್ತಾ: ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡ ಸತತ ಸೋಲಿನ ಜತೆಗೆ ಒಳಜಗಳದಿಂದಾಗಿ ಬೇಸತ್ತಿದೆ. ಮೊನ್ನೆಯಷ್ಟೇ ಪ್ರಮುಖ ಆಟಗಾರ ಆಂಡ್ರೆ ರೆಸೆಲ್ ಬಹಿರಂಗವಾಗಿಯೇ ಅಸಮಧಾನ ಹೊರಹಾಕಿದ್ದರು.


ತಂಡ ಬೌಲಿಂಗ್ ಸಂಯೋಜನೆ, ತೀರ್ಮಾನಗಳು ಸರಿಯಿಲ್ಲದೇ ಇರುವುದಕ್ಕೇ ಸೋಲುತ್ತಿದ್ದೇವೆ ಎಂದು ರಸೆಲ್ ಹೇಳಿದ್ದು ತಂಡದೊಳಗಿನ ಒಡಕು ಬಹಿರಂಗಪಡಿಸಿತ್ತು.

ಇದೀಗ ನಾಯಕ ದಿನೇಶ್ ಕಾರ್ತಿಕ್ ರಸೆಲ್ ಅಸಮಾಧಾನಕ್ಕೆ ಪ್ರತಿಕ್ರಿಯಿಸಿದ್ದು, ‘ನಮ್ಮ ತಂಡದಲ್ಲಿ ಎಲ್ಲರಿಗೂ ಸಮಾನ ಅವಕಾಶವಿದೆ. ಹಾಗಿದ್ದೂ ಯಾರೂ ಬೆನ್ನ ಹಿಂದೆ ತಮಾಷೆ ನೋಡುವವರು ಮತ್ತು ಕುಕ್ಕುವವರು ಇರಲ್ಲ ಎಂದುಕೊಳ್ಳುತ್ತೇನೆ’ ಎಂದು ಟಾಂಗ್ ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

Video: ಮೆಸ್ಸಿಯನ್ನು ನೋಡಲು ಬಿಡಲಿಲ್ಲ ಎಂದು ನಮ್ಮದೇ ಫುಟ್ಬಾಲ್ ಮೈದಾನವನ್ನು ಪುಡಿಗಟ್ಟಿದ ಯುವಕರು

ಭಾರತಕ್ಕೆ ಬಂದ ಲಿಯೋನೆಲ್ ಮೆಸ್ಸಿಗಾಗಿ ಹನಿಮೂನ್ ಕ್ಯಾನ್ಸಲ್ ಮಾಡಿದ ನವವಿವಾಹಿತರು

Video: ಪಂದ್ಯ ಮುಗಿದರೂ ಇಳಿಯದ ಗಂಭೀರ್ ಸಿಟ್ಟು: ದ್ರಾವಿಡ್ ಹೀಗರ್ಲಿಲ್ಲ ಎಂದ ಫ್ಯಾನ್ಸ್

ಒಂದೇ ಓವರ್ ನಲ್ಲಿ 7 ವೈಡ್ ಎಸೆದ ಅರ್ಷ್ ದೀಪ್ ಸಿಂಗ್: ಗಂಭೀರ್ ಹೊಡೆಯೋದೊಂದೇ ಬಾಕಿ video

ಮುಂದಿನ ಸುದ್ದಿ
Show comments