Webdunia - Bharat's app for daily news and videos

Install App

ಕಿಂಗ್ಸ್ ಇಲೆವೆನ್ ಪಂಜಾಬ್ ನಿಷೇಧಕ್ಕೊಳಗಾದರೆ ಆರ್ ಸಿಬಿ ಲಾಭ!

Webdunia
ಸೋಮವಾರ, 6 ಮೇ 2019 (07:42 IST)
ಮುಂಬೈ: ಮಾಲಿಕ ನೆಸ್ ವಾಡಿಯಾ ಮಾದಕ ದ್ರವ್ಯ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಕಾರಣ, ಕಿಂಗ್ಸ್ ಇಲೆವೆನ್ ಪಂಜಾಬ್ ಮುಂದಿನ ಐಪಿಎಲ್ ಗೆ ನಿಷೇಧದ ಭೀತಿಯಲ್ಲಿದೆ.


ಐಪಿಎಲ್ ನಿಯಮದ ಪ್ರಕಾರ ಯಾವುದೇ ತಂಡದ ಮಾಲಿಕ, ಆಟಗಾರರು ಮಾದಕ ದ್ರವ್ಯ ಪ್ರಕರಣದಲ್ಲಿ ಸಿಲುಕಿಕೊಂಡರೆ ಆ ತಂಡವೇ ನಿಷೇಧದವರೆಗಿನ ಶಿಕ್ಷೆಗೊಳಗಾಗಬೇಕಾಗುತ್ತದೆ. ಹೀಗಾಗಿ ಪಂಜಾಬ್ ಕೂಡಾ ಭೀತಿಯಲ್ಲಿದೆ.

ಒಂದು ವೇಳೆ ಪಂಜಾಬ್ ಮುಂದಿನ ವರ್ಷಕ್ಕೆ ನಿಷೇಧಕ್ಕೊಳಗಾದರೆ ಆರ್ ಸಿಬಿಗೆ ಲಾಭವಾಗಬಹುದು. ಆರ್ ಸಿಬಿಯಿಂದ ಪಂಜಾಬ್ ಪಾಳಯ ಸೇರಿಕೊಂಡಿರುವ ಕ್ರಿಸ್ ಗೇಲ್, ಕೆಎಲ್ ರಾಹುಲ್ ಮತ್ತೆ ಮರಳಿ ಗೂಡಿಗೆ ಬರಬಹುದು. ಇವರಿಬ್ಬರೂ ಸ್ಟಾರ್ ಆಟಗಾರರನ್ನು ಕೈ ಬಿಟ್ಟ ಆರ್ ಸಿಬಿ ಈಗ ಪಶ್ಚಾತ್ತಾಪ ಪಡುತ್ತಿದೆ. ಹೀಗಾಗಿ ಮತ್ತೊಂದು ಅವಕಾಶ ಸಿಕ್ಕರೆ ಆರ್ ಸಿಬಿ ಈ ಆಟಗಾರರನ್ನು ಎರಡೂ ಕೈ ಬಾಚಿ ಕರೆಸಿಕೊಳ್ಳುವುದು ಖಚಿತ. ಹೀಗಾಗಿ ಪಂಜಾಬ್ ನಿಷೇಧಕ್ಕೊಳಗಾದರೆ ಲಾಭ ಪಡೆಯುವುದು ಆರ್ ಸಿಬಿ ಆಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇದನ್ನು ನಂಬಲು ಅಸಾಧ್ಯ, ಸಿರಾಜ್ ಪ್ರದರ್ಶನಕ್ಕೆ ಬೇಷ್ ಎಂದ ಕ್ರಿಕೆಟ್ ದೇವರು ಸಚಿನ್

ENG vs IND Test: ಭಾರತದ ಬೌಲರ್‌ಗಳ ವಿರುದ್ಧ ಗಂಭೀರ ಆರೋಪ ಎಸಗಿದ ಪಾಕ್‌ ವೇಗಿ

ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಸ್ಟಾರ್ ಆಗಿದ್ದರೂ ಕೆಎಲ್ ರಾಹುಲ್ ಗೆ ಹೀಗ್ಯಾಕೆ

ನೀವು ಗ್ರೇಟ್‌: ಸಿರಾಜ್‌ಗೆ ಭಾವನಾತ್ಮಕ ಸಂದೇಶ ಕಳುಹಿಸಿದ ವಿರಾಟ್ ಕೊಹ್ಲಿ ಸಹೋದರಿ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ 2027 ರ ವಿಶ್ವಕಪ್ ಕನಸಿಗೆ ಬಿಸಿಸಿಐ ಕೊಳ್ಳಿ

ಮುಂದಿನ ಸುದ್ದಿ