ಐಪಿಎಲ್: ಸತತ ಸೋಲಿನಿಂದ ಕಂಗೆಟ್ಟಿರುವ ಕೋಲ್ಕೊತ್ತಾ ತಂಡದೊಳಗೆ ಶುರುವಾಗಿದೆ ಒಡಕು!

Webdunia
ಭಾನುವಾರ, 28 ಏಪ್ರಿಲ್ 2019 (09:40 IST)
ಕೋಲ್ಕೊತ್ತಾ: ಸೋಲು ಎಂತಹವರನ್ನೇ ಆದರೂ ಧೃತಿಗೆಡಿಸುತ್ತದೆ. ಇದೀಗ ಆರು ಸತತ ಸೋಲಿನಿಂದ ಕಂಗೆಟ್ಟಿರುವ ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡದೊಳಗೇ ಅಸಮಾಧಾನ ಭುಗಿಲೆದ್ದಿರುವುದು ಕಂಡುಬರುತ್ತಿದೆ.


ಕೆಕೆಆರ್ ಪರ  ಅದ್ಭುತ ಫಾರ್ಮ್ ನಲ್ಲಿರುವ ಆಂಡ್ರೆ ರಸೆಲ್ ಮಾತಿನಲ್ಲೇ ತಂಡದಲ್ಲಿ ಎಲ್ಲವೂ ಸರಿಯಾಗಿಲ್ಲ ಎನ್ನುವುದು ಬೆಳಕಿಗೆ ಬಂದಿದೆ. ಮಾಧ್ಯಮಗಳೊಂದಿಗೆ ಮಾತನಾಡುವಾಗ ರಸೆಲ್ ತಮ್ಮ ತಂಡದ ಕೆಟ್ಟ ನಿರ್ಧಾರಗಳನ್ನು ಬಹಿರಂಗವಾಗಿಯೇ ಟೀಕಿಸಿದ್ದಾರೆ.

‘ನಾವು ಒಂದು ಉತ್ತಮ ತಂಡ ಹೊಂದಿದ್ದೇವೆ. ಆದರೆ ಕೆಟ್ಟ ನಿರ್ಧಾರಗಳಿಂದ ಸೋಲುತ್ತಿದ್ದೇವೆ. ಒಬ್ಬ ವೃತ್ತಿಪರ ಕ್ರಿಕೆಟಿಗನಾಗಿ ಹೇಳಬೇಕೆಂದರೆ ತಂಡದ ಬೌಲಿಂಗ್ ನಿಯೋಜನೆಯೇ ಸರಿಯಾಗಿ ನಡೆಯುತ್ತಿಲ್ಲ. ಇದೇ ಕಾರಣಕ್ಕೆ ನಾವು ಸೋಲುತ್ತಿದ್ದೇವೆ’ ಎಂದು ರಸೆಲ್ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೊಹಮ್ಮದ್ ಶಮಿಗೆ ಸುಪ್ರೀಂ ನೋಟಿಸ್: ವೃತ್ತಿ ಜೀವನದ ಬಳಿಕ ವೈಯಕ್ತಿಕ ಜೀವನದಲ್ಲೂ ಸಂಕಷ್ಟ

ಏನಾದ್ರೂ ಆಗಲಿ ಅಹಮ್ಮದಾಬಾದ್ ನಲ್ಲಿ ಮಾತ್ರ ಟಿ20 ವಿಶ್ವಕಪ್ ಫೈನಲ್ ಬೇಡ ಅಂತಿದ್ದಾರೆ ಫ್ಯಾನ್ಸ್

Betting Case: ಸುರೇಶ್ ರೈನಾ, ಶಿಖರ್ ಧವನ್ ಮುಟ್ಟುಗೋಲಾದ ಆಸ್ತಿಯೆಷ್ಟು ಗೊತ್ತಾ

ಭಾರತದ ಬೌಲರ್‌ಗಳ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ಟೀಂ ಇಂಡಿಯಾಗೆ ಸರಣಿ ಮುನ್ನಡೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ಗಿಫ್ಟ್ ಕೊಟ್ಟ ಮಹಿಳಾ ಕ್ರಿಕೆಟಿಗರು video

ಮುಂದಿನ ಸುದ್ದಿ
Show comments