Webdunia - Bharat's app for daily news and videos

Install App

ಐಪಿಎಲ್: ಒಂದೇ ಎಸೆತ ಬಾಕಿ ಇರುವಾಗ ಗೆದ್ದ ಸಿಎಸ್ ಕೆ

Webdunia
ಬುಧವಾರ, 24 ಏಪ್ರಿಲ್ 2019 (07:32 IST)
ಚೆನ್ನೈ: ಕಳೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಒಂದೇ ರನ್ ಗೆ ಸೋತಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಿನ್ನೆ ನಡೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಒಂದು ಎಸೆತ ಬಾಕಿ ಇರುವಾಗ ಗೆದ್ದುಕೊಂಡಿದೆ.


ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ಡೇವಿಡ್ ವಾರ್ನರ್ (57) ಮತ್ತು ಮನೀಶ್ ಪಾಂಡೆ (83) ಅಬ್ಬರ ಬ್ಯಾಟಿಂಗ್ ನಿಂದ ನಿಗದಿತ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿತು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಚೆನ್ನೈಗೆ ಶೇನ್ ವ್ಯಾಟ್ಸನ್ ಅಬ್ಬರ ಸಹಾಯ ಮಾಡಿತು. ವ್ಯಾಟ್ಸನ್ 53 ಎಸೆತಗಳಲ್ಲಿ 96 ರನ್ ಗಳಿಸಿದರು. ಇವರಿಗೆ ತಕ್ಕ ಸಾಥ್ ನೀಡಿದ ಸುರೇಶ್ ರೈನಾ 38 ಮತ್ತು ಅಂಬಟಿ ರಾಯುಡು 21 ರನ್ ಗಳಿಸಿದರು. ಅಂತಿಮವಾಗಿ ಸಿಎಸ್ ಕೆ 19.5 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು. ಇದರೊಂದಿಗೆ 6 ವಿಕೆಟ್ ಗಳ ಜಯ ಸಾಧಿಸಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments