Webdunia - Bharat's app for daily news and videos

Install App

ಐಪಿಎಲ್: ಕ್ವಾಲಿಫೈಯರ್ ಸೋತಿದ್ದಕ್ಕೆ ಬ್ಯಾಟ್ಸ್ ಮನ್ ಗಳ ಮೇಲೆ ಧೋನಿ ಸಿಟ್ಟು

Webdunia
ಬುಧವಾರ, 8 ಮೇ 2019 (08:30 IST)
ಚೆನ್ನೈ: ಐಪಿಎಲ್ ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋತ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬ್ಯಾಟ್ಸ್ ಮನ್ ಗಳ ಮೇಲೆ ನಾಯಕ ಧೋನಿ ಸಿಟ್ಟು ಹೊರಹಾಕಿದ್ದಾರೆ.


ಸೋಲಿಗೆ ಬ್ಯಾಟ್ಸ್ ಮನ್ ಗಳ ವೈಫಲ್ಯವೇ ಕಾರಣ ಎಂದು ಧೋನಿ ಗೂಬೆ ಕೂರಿಸಿದ್ದಾರೆ. ಈ ಪಂದ್ಯದಲ್ಲಿ ನಿಧಾನಗತಿಯ ಬ್ಯಾಟಿಂಗ್ ನಡೆಸಿ ಬ್ಯಾಟ್ಸ್ ಮನ್ ಗಳು ಕೇವಲ 131 ರನ್ ಗಳಷ್ಟೇ ಕಲೆ ಹಾಕಿದ್ದರು. ಇದು ಮುಂಬೈಗೆ ಸುಲಭ ತುತ್ತಾಗಿತ್ತು.

‘ತವರಿನಲ್ಲಿ ಪಿಚ್ ಹೇಗೆ ವರ್ತಿಸುತ್ತದೆ, ಬಾಲ್ ಹೇಗೆ ಬ್ಯಾಟ್ ಗೆ ಬರುತ್ತಿದೆ, ಪಿಚ್ ಕಂಡೀಷನ್ ಹೇಗೆ ಎಂದು ನಮಗೆ ಗೊತ್ತಿರಬೇಕು. ಅದಕ್ಕೇ ತವರಿನ ಬಲ ಎನ್ನುತ್ತೇವೆ. ಆದರೆ ನಾವು ಅದರಲ್ಲೇ ವಿಫಲರಾಗಿದ್ದೇವೆ. ಅದೂ 6-7 ಪಂದ್ಯವಾಡಿದ ಮೇಲೆ ಗೊತ್ತಾಗಲೇಬೇಕು. ನಮ್ಮ ಕೆಲವು ಬ್ಯಾಟ್ಸ್ ಮನ್ ಗಳಿಗೆ ಯಾವಾಗ ಹೇಗೆ ಆಡಬೇಕೆಂದು ಗೊತ್ತಿದೆ. ಆದರೆ ಅವರೇ ತಪ್ಪು ಮಾಡಿದರು. ಮುಂದಿನ ಪಂದ್ಯದಲ್ಲಿ ಈ ತಪ್ಪು ಸರಿ ಹೋಗಬಹುದು ಅಂದುಕೊಳ್ಳುತ್ತೇನೆ’ ಎಂದು ಧೋನಿ ಆಕ್ರೋಶ ಹೊರಹಾಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments