ಐಪಿಎಲ್: ಆರ್ ಸಿಬಿಯಿಂದ ಬೆಂಗಳೂರು ಹೆಸರು ಕಿತ್ತಾಕಿ!

Webdunia
ಸೋಮವಾರ, 1 ಏಪ್ರಿಲ್ 2019 (08:56 IST)
ಬೆಂಗಳೂರು: ನಿನ್ನೆ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲೂ 118 ರನ್ ಗಳ ಅಂತರದಿಂದ ಹೀನಾಯ ಸೋಲು ಕಾಣುವುದರೊಂದಿಗೆ ಹ್ಯಾಟ್ರಿಕ್ ಸೋಲುಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಅಭಿಮಾನಿಗಳ ಆಕ್ರೋಶ ಎಲ್ಲೆ ಮೀರಿದೆ.


ಮೊದಲು ನಾಯಕನಿಂದ ಹಿಡಿದು ಎಲ್ಲಾ ಆಟಗಾರರನ್ನು ಬದಲಾವಣೆ ಮಾಡಿ ಹೊಸ ತಂಡ ಕಟ್ಟಿ. ಈ ತಂಡ ಯಾವದಕ್ಕೂ ಲಾಯಕ್ಕಿಲ್ಲ. ಹೋರಾಟದ ಲಕ್ಷಣವೇ ತೋರುತ್ತಿಲ್ಲ ಎಂದು ನಾಯಕ ಕೊಹ್ಲಿ ಸೇರಿದಂತೆ ಇಡೀ ತಂಡದ ವಿರುದ್ಧ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಮತ್ತೆ ಕೆಲವರು ನೀವು ಆರ್ ಸಿಬಿ ಎನ್ನುವ ಕಾರಣಕ್ಕೆ ನಾವು ನಿಮ್ಮನ್ನು ಬೆಂಬಲಿಸುತ್ತಿಲ್ಲ. ಬದಲಾಗಿ ನಿಮ್ಮ ತಂಡದ ಹೆಸರಿನ ಜತೆಗೆ ಬೆಂಗಳೂರು ಎಂದಿದೆಯಲ್ಲಾ ಅದೇ ಕಾರಣಕ್ಕೆ ಬೆಂಬಲಿಸುತ್ತಿದ್ದೆವು. ಹೀಗೆ ಸೋತು ಬೆಂಗಳೂರು ಹೆಸರಿನ ಮಾನ ಕಳೆಯಬೇಡಿ. ಮೊದಲು ನಿಮ್ಮ ತಂಡದ ಹೆಸರಿನ ಜತೆಗಿರುವ ಬೆಂಗಳೂರು ಹೆಸರನ್ನು ತೆಗೆದು ಹಾಕಿ ಎಂದು ಅಭಿಮಾನಿಗಳು ಆಕ್ರೋಶದಿಂದಲೇ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅವಕಾಶ ಸಿಗ್ತಿಲ್ಲ... ಏಕಾಂಗಿಯಾಗಿ ನಿಂತಿದ್ದ ವೈಭವ್ ಸೂರ್ಯವಂಶಿ ನೋಡಿ ಸಂಜು ಸ್ಯಾಮ್ಸನ್ ಮಾಡಿದ್ದೇನು ನೋಡಿ Video

ಥೇಟ್ ತಂದೆಗೆ ತಕ್ಕ ಮಗ.. ಸಮಿತ್ ದ್ರಾವಿಡ್ ರ ಒಂದೊಂದು ಶಾಟ್ ನೋಡ್ತಿದ್ರೆ ನಿಮಗೆ ರಾಹುಲ್ ದ್ರಾವಿಡ್ ನೆನಪಾಗೇ ಆಗ್ತಾರೆ Video

ನೀವು ಅವಕಾಶ ಕೊಡದೇ ಇದ್ರೆ ಏನಂತೆ, ನಮಗೆ ವೈಭವ್ ಸೂರ್ಯವಂಶಿ ಸೂಪರ್ ಸ್ಟಾರ್ ಎಂದ ಫ್ಯಾನ್ಸ್ Video

IND vs ENG: ಏನೋ ಮಾಡ್ತಿದ್ದೀಯಾ ಇಶಾನ್... ಮೈದಾನದಲ್ಲೇ ಕಿತ್ತಾಡಿದ ಅಭಿಷೇಕ್ ಶರ್ಮಾ Video

ENG VS IND T20: ಈ ಬಾರಿಯಾದರೂ ವೈಭವ್ ಸೂರ್ಯವಂಶಿ ಆಟ ನೋಡಬೇಕೆಂದು ಕಾದಿದ್ದವರಿಗೆ ಇಂದು ನಿರಾಸೆ

ಮುಂದಿನ ಸುದ್ದಿ
Show comments