ಐಪಿಎಲ್: ಟ್ರೋಲಿಗರಿಂದ ಪಾರಾಗಲು ಆರ್ ಸಿಬಿಗೆ ಕೊನೇ ಅವಕಾಶ

Webdunia
ಮಂಗಳವಾರ, 2 ಏಪ್ರಿಲ್ 2019 (06:02 IST)
ಜೈಪುರ: ಇದುವರೆಗೆ ಈ ಆವೃತ್ತಿಯ ಐಪಿಎಲ್ ನಲ್ಲಿ ಒಂದೇ ಒಂದು ಜಯಗಳಿಸದೆ ಹ್ಯಾಟ್ರಿಕ್ ಸೋಲುಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಇಂದು ರಾಜಸ್ಥಾನ್ ರಾಯಲ್ಸ್ ಎದುರಾಳಿ.


ರಾಜಸ್ಥಾನ್ ಕೂಡಾ ಇದುವರೆಗೆ ನಡೆದ ಪಂದ್ಯದಲ್ಲಿ ಆರ್ ಸಿಬಿಯಷ್ಟು ಹೀನಾಯ ಪ್ರದರ್ಶನವಲ್ಲದಿದ್ದರೂ ಪ್ರಬಲ ತಂಡ ಎನಿಸಿಕೊಳ್ಳುವ ಪ್ರದರ್ಶನ ನೀಡಿಲ್ಲ. ಹೀಗಾಗಿ ಮೊದಲ ಜಯ ಗಳಿಸಲು ಕೊಹ್ಲಿ ಪಡೆಗೆ ಇದು ಸುವರ್ಣಾವಕಾಶ.

ಒಂದು ವೇಳೆ ಇಂದು ಸೋತರೆ ಕೊಹ್ಲಿ ಮತ್ತು ಟೀಂ ಮಾನ ಮೂರು ಕಾಸಿಗೆ ಹರಾಜಾಗಲಿದೆ. ಈಗಾಗಲೇ ಬೌಲಿಂಗ್, ಫೀಲ್ಡಿಂಗ್ ಮತ್ತು ಬ್ಯಾಟಿಂಗ್ ಮೂರೂ ವಿಭಾಗದಲ್ಲಿ ದಯನೀಯ ವೈಫಲ್ಯ ಕಂಡಿರುವ ಆರ್ ಸಿಬಿ ಆಟಗಾರರು ಇಂದು ತಮ್ಮ ಖ್ಯಾತಿಗೆ ತಕ್ಕ ಆಟವಾಡಬೇಕಿದೆ. ಒಂದೆಡೆ ಅಭಿಮಾನಿಗಳ ಟೀಕೆ, ಇನ್ನೊಂದೆಡೆ ಪ್ರತಿಷ್ಠೆಯ ಪ್ರಶ್ನೆ ಮತ್ತೊಂದೆಡೆ ಫಾರ್ಮ್ ಕಂಡುಕೊಳ್ಳುವ ಅನಿವಾರ್ಯತೆ, ಇವೆಲ್ಲವನ್ನೂ ಕೊಹ್ಲಿ ಪಡೆ ಹೇಗೆ ನಿಭಾಯಿಸುತ್ತದೆ ಎಂದು ಕಾದು ನೋಡಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಪಿಎಲ್‌ ಟಿಕೆಟ್ ಖರೀದಿಸುವಾಗ ನಕಲಿ ಲಿಂಕ್ ಮೂಲಕ ಟೋಪಿ ಹಾಕಬಹುದು: ಪೊಲೀಸರ ಎಚ್ಚರಿಕೆ

ಆರ್‌ಸಿಬಿ ಸಹ ಆಟಗಾರರಿಗೆ ದೊಡ್ಡ ಸಲಹೆ ನೀಡಿದ ವಿರಾಟ್‌ ಕೊಹ್ಲಿ

ಆರ್‌ಸಿಬಿ ಕ್ಯಾಪ್ಟನ್‌ ರಜತ್ ಪಾಟಿದಾರ್‌ ಕುಟುಂಬಕ್ಕೆ ಹೊಸ ವ್ಯಕ್ತಿಯ ಆಗಮನ

ಐಪಿಎಲ್‌ ಆರಂಭಕ್ಕೂ ಮುನ್ನವೇ ಕೆಕೆಆರ್‌ ತಂಡಕ್ಕೆ ಬಿಗ್‌ಶಾಕ್‌: ಟೂರ್ನಿಯಿಂದಲೇ ಹೊರಬಿದ್ದ ಹರ್ಷಿತ್ ರಾಣಾ

ಆರ್ ಸಿಬಿ ಜೆರ್ಸಿ ಹಾಕಿಕೊಂಡು ಆಟೋಗ್ರಾಫ್ ಕೇಳ್ತೀಯಾ.. ಅಭಿಮಾನಿಗೆ ಧೋನಿ ಫನ್ನಿ ರಿಯಾಕ್ಷನ್ Video

ಮುಂದಿನ ಸುದ್ದಿ
Show comments