Webdunia - Bharat's app for daily news and videos

Install App

ಐಪಿಎಲ್: ಕೋಲ್ಕೊತ್ತಾ ತಂಡದ ಕಿತ್ತಾಟ ಮೈದಾನದಲ್ಲೇ ಬಹಿರಂಗ

Webdunia
ಶನಿವಾರ, 4 ಮೇ 2019 (08:29 IST)
ಮೊಹಾಲಿ: ಕೋಲ್ಕೊತ್ತಾ ನೈಟ್ ರೈಡರ್ಸ್ ನಲ್ಲಿ ಆಂತರಿಕ ಸಂಘರ್ಷ ತಾರಕಕ್ಕೇರಿದೆ ಎನ್ನುವುದು ನಿನ್ನೆ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ನಡೆದ ಪಂದ್ಯದಲ್ಲಿ ಬಹಿರಂಗಗೊಂಡಿದೆ.


ನಾಯಕ ದಿನೇಶ್ ಕಾರ್ತಿಕ್ ಮತ್ತು ಸಹ ಆಟಗಾರ ಆಂಡ್ರೆ ರಸೆಲ್ ಇತ್ತೀಚೆಗಷ್ಟೇ ಪರಸ್ಪರ ಮಾಧ್ಯಮಗಳ ಮೂಲಕ ಟಾಂಗ್ ಕೊಟ್ಟುಕೊಂಡಿದ್ದರು. ಇದೀಗ ನಿನ್ನೆ ನಡೆದ ಪಂದ್ಯದಲ್ಲಿ ನಾಯಕ ಕಾರ್ತಿಕ್ ಸಹ ಆಟಗಾರರ ಮೇಲೆ ವಿಪರೀತ ಕೂಗಾಡುತ್ತಿದ್ದುದು ಕಂಡುಬರುತ್ತಿತ್ತು.

ಈ ನಡುವೆ ಕೋಚ್ ಜಾಕಸ್ ಕಾಲಿಸ್ ತಂಡದ ಆಟಗಾರರ ಜತೆಗೆ ಮಾತನಾಡುವಾಗ ಯಾವುದೋ ವಿಚಾರಕ್ಕೆ ಕಾರ್ತಿಕ್ ಅಸಮಾಧಾನ ವ್ಯಕ್ತಪಡಿಸುತ್ತಿದ್ದುದು ಸ್ಪಷ್ಟವಾಗಿತ್ತು. ಈ ಬಗ್ಗೆ ಪಂದ್ಯದ ನಂತರ ಪ್ರಶ್ನಿಸಿದಾಗ ನನಗೆ ಬೌಲರ್ ಗಳು ಮತ್ತು ಫೀಲ್ಡರ್ ಗಳ ಸಂಯೋಜನೆ ಬಗ್ಗೆ ಅಸಮಾಧಾನವಿತ್ತು. ಅದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದೆ ಎಂದು ಕಾರ್ತಿಕ್ ಸಮಜಾಯಿಷಿ ನೀಡಿದ್ದಾರೆ. ಅದೇನೇ ಇದ್ದರೂ ಕೆಕೆಆರ್ ಇದೀಗ ಒಡೆದ ಮನೆಯಾಗಿರುವುದಂತೂ ಸ್ಪಷ್ಟ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಲಿನ ಬೆರಳು ಮುರಿದರೂ ಮತ್ತೆ ಕಣಕ್ಕೆ ಇಳಿಯಲು ಸಜ್ಜಾದ ರಿಷಭ್‌ ಪಂತ್‌: ಕುತೂಹಲ ಘಟ್ಟದತ್ತ ನಾಲ್ಕನೇ ಟೆಸ್ಟ್‌

IND vs ENG: ಕೆಎಲ್ ರಾಹುಲ್ ಟೀಂ ಇಂಡಿಯಾಗೆ ನೀವೇ ಗತಿ

IND vs ENG: ದ್ವಿತೀಯ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾಕ್ಕೆ ಇದೆಂಥಾ ಅವಸ್ಥೆ

ಶಮಿ ಡ್ರಾಪ್ ಮಾಡಿಸಿದ್ರು, ರೋಹಿತ್, ಕೊಹ್ಲಿ, ಅಶ್ವಿನ್ ನಿವೃತ್ತಿ ಮಾಡಿಸಿದ್ರು: ಗಂಭೀರ್ ವಿರುದ್ಧ ಆರೋಪ ಪಟ್ಟಿ

ಗೌತಮ್ ಗಂಭೀರ್ ತಾನಾಗಿಯೇ ಕೋಚ್ ಹುದ್ದೆ ಬಿಟ್ರೆ ಒಳ್ಳೇದು

ಮುಂದಿನ ಸುದ್ದಿ
Show comments