ಐಪಿಎಲ್: ಕೋಲ್ಕೊತ್ತಾ ತಂಡದ ಕಿತ್ತಾಟ ಮೈದಾನದಲ್ಲೇ ಬಹಿರಂಗ

Webdunia
ಶನಿವಾರ, 4 ಮೇ 2019 (08:29 IST)
ಮೊಹಾಲಿ: ಕೋಲ್ಕೊತ್ತಾ ನೈಟ್ ರೈಡರ್ಸ್ ನಲ್ಲಿ ಆಂತರಿಕ ಸಂಘರ್ಷ ತಾರಕಕ್ಕೇರಿದೆ ಎನ್ನುವುದು ನಿನ್ನೆ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ನಡೆದ ಪಂದ್ಯದಲ್ಲಿ ಬಹಿರಂಗಗೊಂಡಿದೆ.


ನಾಯಕ ದಿನೇಶ್ ಕಾರ್ತಿಕ್ ಮತ್ತು ಸಹ ಆಟಗಾರ ಆಂಡ್ರೆ ರಸೆಲ್ ಇತ್ತೀಚೆಗಷ್ಟೇ ಪರಸ್ಪರ ಮಾಧ್ಯಮಗಳ ಮೂಲಕ ಟಾಂಗ್ ಕೊಟ್ಟುಕೊಂಡಿದ್ದರು. ಇದೀಗ ನಿನ್ನೆ ನಡೆದ ಪಂದ್ಯದಲ್ಲಿ ನಾಯಕ ಕಾರ್ತಿಕ್ ಸಹ ಆಟಗಾರರ ಮೇಲೆ ವಿಪರೀತ ಕೂಗಾಡುತ್ತಿದ್ದುದು ಕಂಡುಬರುತ್ತಿತ್ತು.

ಈ ನಡುವೆ ಕೋಚ್ ಜಾಕಸ್ ಕಾಲಿಸ್ ತಂಡದ ಆಟಗಾರರ ಜತೆಗೆ ಮಾತನಾಡುವಾಗ ಯಾವುದೋ ವಿಚಾರಕ್ಕೆ ಕಾರ್ತಿಕ್ ಅಸಮಾಧಾನ ವ್ಯಕ್ತಪಡಿಸುತ್ತಿದ್ದುದು ಸ್ಪಷ್ಟವಾಗಿತ್ತು. ಈ ಬಗ್ಗೆ ಪಂದ್ಯದ ನಂತರ ಪ್ರಶ್ನಿಸಿದಾಗ ನನಗೆ ಬೌಲರ್ ಗಳು ಮತ್ತು ಫೀಲ್ಡರ್ ಗಳ ಸಂಯೋಜನೆ ಬಗ್ಗೆ ಅಸಮಾಧಾನವಿತ್ತು. ಅದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದೆ ಎಂದು ಕಾರ್ತಿಕ್ ಸಮಜಾಯಿಷಿ ನೀಡಿದ್ದಾರೆ. ಅದೇನೇ ಇದ್ದರೂ ಕೆಕೆಆರ್ ಇದೀಗ ಒಡೆದ ಮನೆಯಾಗಿರುವುದಂತೂ ಸ್ಪಷ್ಟ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

India vs Australia: ಶಹಬ್ಬಾಸ್‌, ಜೆಮಿಮಾ ರಾಡ್ರಿಗಸ್ ಅಬ್ಬರಕ್ಕೆ ಮಕಾಡೆ ಮಲಗಿದ ಆಸ್ಟ್ರೇಲಿಯಾ

INDW vs AUSW: ಗೆಲ್ಲಲಿ ಸೋಲಲಿ ಅಭಿಮಾನಿಗಳ ಕಣ್ಣಲ್ಲಿ ಹೀರೋ ಆದ ಜೆಮಿಮಾ ರೊಡ್ರಿಗಸ್

ರೋಹಿತ್ ಶರ್ಮಾ ಬಗ್ಗೆ ಬಂದ ರೂಮರ್ ಗಳಿಗೆ ಮುಂಬೈ ಇಂಡಿಯನ್ಸ್ ಮಹತ್ವದ ಹೇಳಿಕೆ

INDW vs AUSW: ಪಂದ್ಯಾಟದ ವೇಳೇ ಯಾಕೆ ಕಪ್ಪು ಪಟ್ಟಿ ಕಟ್ಟಿದ ಆಟಗಾರ್ತಿಯರು

INDW vs AUSW: ಟಾಸ್ ಗೆದ್ದ ಆಸ್ಟ್ರೇಲಿಯಾ, ಭಾರತ ವನಿತೆಯರಿಗೆ ಸಂಕಷ್ಟ

ಮುಂದಿನ ಸುದ್ದಿ
Show comments