ಐಪಿಎಲ್: ಇಂದು, ಚೆನ್ನೈ ವರ್ಸಸ್ ಆರ್ ಸಿಬಿ ಪಂದ್ಯ, ಈ ಸಲ ಕಪ್ ನಮ್ದೇ?!

Webdunia
ಶನಿವಾರ, 23 ಮಾರ್ಚ್ 2019 (09:25 IST)
ಚೆನ್ನೈ: ಈ ವರ್ಷದ ಐಪಿಎಲ್ ಪಂದ್ಯಾವಳಿಗೆ ಇಂದಿನಿಂದ ಚೆನ್ನೈನ ಎಂ ಚಿದಂಬರಂ ಮೈದಾನದಲ್ಲಿ ಚಾಲನೆ ಸಿಗಲಿದ್ದು, ಈ ಬಾರಿಯಾದರೂ ಕಪ್ ನಮ್ದೇ ಎನ್ನುವುದನ್ನು ನಿಜ ಮಾಡುವ ನಿರೀಕ್ಷೆ ಆರ್ ಸಿಬಿ ಪ್ರೇಕ್ಷಕರದ್ದಾಗಿದೆ.


ಇಂದು ಧೋನಿ ನೇತೃತ್ವದ ಚೆನ್ನೈ ಮತ್ತು ವಿರಾಟ್ ಕೊಹ್ಲಿ ನೇತೃತ್ವದ ಆರ್ ಸಿಬಿ ನಡುವೆ ಮೊದಲ ಪಂದ್ಯ ನಡೆಯಲಿದ್ದು, ಈ ಹೈ ವೋಲ್ಟೇಜ್ ಪಂದ್ಯವನ್ನು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಆರ್ ಸಿಬಿಗೆ ನಾಯಕ ವಿರಾಟ್ ಕೊಹ್ಲಿ, ಎಬಿಡಿ ವಿಲಿಯರ್ಸ್  ಬಲವಿದ್ದರೆ, ಅತ್ತ ಚೆನ್ನೈಗೆ ಧೋನಿಯೇ ಆಕ್ಸಿಜನ್. ಜತೆಗೆ ಡ್ವಾನ್ ಬ್ರಾವೋ, ಫಾ ಡು ಪ್ಲೆಸಿಸ್, ಸುರೇಶ್ ರೈನಾ ಬಲವಿದೆ.  ಎರಡೂ ತಂಡಗಳ ನಡುವಿನ ಮುಖ್ಯ ವ್ಯತ್ಯಾಸವೆಂದರೆ ಧೋನಿ ಚಾಣಕ್ಷ್ಯ ನಾಯಕತ್ವ.

ಅದನ್ನು ದಾಟಿ ಚಾಂಪಿಯನ್ ಕ್ರಿಕೆಟಿಗ ವಿರಾಟ್ ಕೊಹ್ಲಿ ತಮ್ಮ ತಂಡವನ್ನು ಈ ಬಾರಿಯಾದರೂ ಗೆಲುವಿನ ದಡ ಮುಟ್ಟಿಸಿ ಕಪ್ ನಮ್ದೇ ಎನ್ನಬೇಕಿದೆ. ಜತೆಗೆ ಇಷ್ಟುವರ್ಷದಿಂದ ನಾಯಕತ್ವ ವಹಿಸಿಯೂ ಕಪ್ ಗೆದ್ದಿಲ್ಲ ಎಂಬ ಟೀಕೆಗಳಿಗೆ ಕೊಹ್ಲಿ ಈ ಕೂಟದಲ್ಲಿ ಉತ್ತರಕೊಡಬೇಕಿದೆ.

ಪಂದ್ಯ ಆರಂಭ: ರಾತ್ರಿ 8 ಗಂಟೆಗೆ
ಸ್ಥಳ: ಚೆನ್ನೈ
ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ವಿ ವಾಂಟ್ ಸಂಜು ಎಂದು ಜೋರಾಗಿ ಕೂಗಿದ ಫ್ಯಾನ್ಸ್: ಗಂಭೀರ್, ತಿಲಕ್ ವರ್ಮ ಮುಖಭಾವ ನೋಡಬೇಕು Video

IND vs ENG: ಟೀಂ ಇಂಡಿಯಾ ಹೀನಾಯವಾಗಿ ಸೋತ ಮೇಲೂ ಪತ್ರಿಕಾಗೋಷ್ಠಿಯಲ್ಲಿ ಕೋಚ್ ಗೌತಮ್ ಗಂಭೀರ್ ಹೀಗೆ ಹೇಳೋದಾ Video

IND vs ENG: ಇಂದು ವೈಭವ್ ಸೂರ್ಯವಂಶಿ ಆಡೋದು ಡೌಟ್, ಎಲ್ಲದಕ್ಕೂ ಕನ್ನಡಿಗ ರಘು ಕಾರಣ Video

ವಿಶ್ವಕಪ್ ಹೀರೋಗೆ ಶಾಕ್: ಜಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಸಂಜು ಸ್ಯಾಮ್ಸನ್ ಗೆ ಕೊಕ್

ಅಟೋಗ್ರಾಫ್ ಗಾಗಿ ಅಭಿಮಾನಿ ಕೊಟ್ಟ ಪೆನ್ನು ಸರಿ ಇರಲಿಲ್ಲವೆಂದು ವೈಭವ್ ಸೂರ್ಯವಂಶಿ ಮಾಡಿದ್ದೇನು ಗೊತ್ತಾ Video

ಮುಂದಿನ ಸುದ್ದಿ
Show comments