Webdunia - Bharat's app for daily news and videos

Install App

ಐಪಿಎಲ್: ಮುಂಬೈ ವಿರುದ್ಧ ಧೋನಿ ಕಣಕ್ಕಿಳಿಯದೇ ಇದ್ದಿದ್ದರ ಕಾರಣ ಬಯಲು

Webdunia
ಶನಿವಾರ, 27 ಏಪ್ರಿಲ್ 2019 (06:51 IST)
ಮುಂಬೈ: ಮುಂಬೈ ಇಂಡಿಯನ್ಸ್ ವಿರುದ್ಧದ ಪ್ರಮುಖ ಪಂದ್ಯಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಧೋನಿ, ರವೀಂದ್ರ ಜಡೇಜಾ ಮತ್ತು ಫಾ ಡು ಪ್ಲೆಸಿಸ್ ರನ್ನು ಕಣಕ್ಕಿಳಿಸಿರಲಿಲ್ಲ.


ಮಹತ್ವದ ಘಟ್ಟದಲ್ಲಿ ಸಿಎಸ್ ಕೆ ಈ ಬದಲಾವಣೆ ಮಾಡಿದ್ದಕ್ಕೆ ಕಾರಣವಿದೆ. ಧೋನಿ ಜ್ವರದಿಂದ ಬಳಲುತ್ತಿದ್ದು, ಅದೇ ಕಾರಣಕ್ಕೆ ವಿಶ್ರಾಂತಿ ಪಡೆದರು. ಅವರ ಸ್ಥಾನದಲ್ಲಿ ಸುರೇಶ್ ರೈನಾ ಮತ್ತೊಮ್ಮೆ ತಂಡ ಮುನ್ನಡೆಸಿದರು.

ಅಷ್ಟೇ ಅಲ್ಲದೆ, ಆಲ್ ರೌಂಡರ್ ರವೀಂದ್ರ ಜಡೇಜಾ ಮತ್ತು ಫಾ ಡು ಪ್ಲೆಸಿಸ್ ಗೂ ಸಿಎಸ್ ಕೆ ನಿನ್ನೆಯ ಪಂದ್ಯದಲ್ಲಿ ವಿಶ್ರಾಂತಿ ನೀಡಿತ್ತು. ಅವರ ಬದಲಿಗೆ ಧ್ರುವ್ ಶೋರೇ, ಮುರಳಿ ವಿಜಯ್ ಮತ್ತು ಸ್ಯಾಂಟ್ನರ್ ರನ್ನು ಕಣಕ್ಕಿಳಿಸಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments