Select Your Language

Notifications

webdunia
webdunia
webdunia
webdunia

ನಾವೇನು ಐಪಿಎಲ್ ಆಡ್ತಿದ್ದೀವಾ, ಗಲ್ಲಿ ಕ್ರಿಕೆಟ್ ಆಡ್ತಿದ್ದೀವಾ? ಸಿಟ್ಟಿಗೆದ್ದ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ

ನಾವೇನು ಐಪಿಎಲ್ ಆಡ್ತಿದ್ದೀವಾ, ಗಲ್ಲಿ ಕ್ರಿಕೆಟ್ ಆಡ್ತಿದ್ದೀವಾ? ಸಿಟ್ಟಿಗೆದ್ದ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ
ಬೆಂಗಳೂರು , ಶುಕ್ರವಾರ, 29 ಮಾರ್ಚ್ 2019 (09:19 IST)
ಬೆಂಗಳೂರು: ಮುಂಬೈ ಇಂಡಿಯನ್ಸ್ ವಿರುದ್ಧ ನಿನ್ನೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಕಳಪೆ ಅಂಪಾಯರಿಂಗ್ ನಿಂದಾ ಸೋತ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ತಮ್ಮ ಸಿಟ್ಟು ಹೊರಹಾಕಿದ್ದಾರೆ.


ಅಂತಿಮ ಎಸೆತದಲ್ಲಿ ಗೆಲುವಿಗೆ 7 ರನ್ ಬೇಕಾಗಿದ್ದಾಗ ಮುಂಬೈ ಇಂಡಿಯನ್ಸ್ ಬೌಲರ್  ನೋ ಬಾಲ್ ಎಸೆದರೂ ಗಮನಿಸದ ಅಂಪಾಯರ್ ನಿಂದಾಗಿ ಆರ್ ಸಿಬಿ ಅನ್ಯಾಯವಾಗಿ ಸೋಲನುಭವಿಸಬೇಕಾಯಿತು.

ಇದರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಕೊಹ್ಲಿ ‘ನಾವೇನು ಗಲ್ಲಿ ಕ್ರಿಕೆಟ್ ಆಡುತ್ತಿಲ್ಲ. ಇದು ಐಪಿಎಲ್. ಅಂಪಾಯರ್ ಗಳು ತಮ್ಮ ಕಣ್ಣು ಬಿಟ್ಟುಕೊಂಡಿರಬೇಕು. ಇದು ನಿಜಕ್ಕೂ ಒಪ್ಪುವಂತಹದ್ದಲ್ಲ. ಒಂದು ವೇಳೆ ಸ್ಕೋರ್ ಲೆವೆಲ್ ಆಗಿದ್ದರೆ ಆ ಬಾಲ್ ನ ಪ್ರಮಾದದ ಗಂಭೀರತೆ ಎಷ್ಟು ಎಂದು ಗೊತ್ತಾಗುತ್ತಿತ್ತು. ಅಂಪಾಯರ್ ಗಳು ಎಚ್ಚರಿಕೆಯಿಂದಿರಬೇಕು’ ಎಂದು ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ನನ್ನ ಕ್ಯಾರೆಕ್ಟರ್ ಬಗ್ಗೆಯೇ ನನಗೆ ಡೌಟು ಶುರುವಾಗಿತ್ತು ಎಂದು ಕೆಎಲ್ ರಾಹುಲ್