Webdunia - Bharat's app for daily news and videos

Install App

ನಾವೇನು ಐಪಿಎಲ್ ಆಡ್ತಿದ್ದೀವಾ, ಗಲ್ಲಿ ಕ್ರಿಕೆಟ್ ಆಡ್ತಿದ್ದೀವಾ? ಸಿಟ್ಟಿಗೆದ್ದ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ

Webdunia
ಶುಕ್ರವಾರ, 29 ಮಾರ್ಚ್ 2019 (09:19 IST)
ಬೆಂಗಳೂರು: ಮುಂಬೈ ಇಂಡಿಯನ್ಸ್ ವಿರುದ್ಧ ನಿನ್ನೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಕಳಪೆ ಅಂಪಾಯರಿಂಗ್ ನಿಂದಾ ಸೋತ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ತಮ್ಮ ಸಿಟ್ಟು ಹೊರಹಾಕಿದ್ದಾರೆ.


ಅಂತಿಮ ಎಸೆತದಲ್ಲಿ ಗೆಲುವಿಗೆ 7 ರನ್ ಬೇಕಾಗಿದ್ದಾಗ ಮುಂಬೈ ಇಂಡಿಯನ್ಸ್ ಬೌಲರ್  ನೋ ಬಾಲ್ ಎಸೆದರೂ ಗಮನಿಸದ ಅಂಪಾಯರ್ ನಿಂದಾಗಿ ಆರ್ ಸಿಬಿ ಅನ್ಯಾಯವಾಗಿ ಸೋಲನುಭವಿಸಬೇಕಾಯಿತು.

ಇದರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಕೊಹ್ಲಿ ‘ನಾವೇನು ಗಲ್ಲಿ ಕ್ರಿಕೆಟ್ ಆಡುತ್ತಿಲ್ಲ. ಇದು ಐಪಿಎಲ್. ಅಂಪಾಯರ್ ಗಳು ತಮ್ಮ ಕಣ್ಣು ಬಿಟ್ಟುಕೊಂಡಿರಬೇಕು. ಇದು ನಿಜಕ್ಕೂ ಒಪ್ಪುವಂತಹದ್ದಲ್ಲ. ಒಂದು ವೇಳೆ ಸ್ಕೋರ್ ಲೆವೆಲ್ ಆಗಿದ್ದರೆ ಆ ಬಾಲ್ ನ ಪ್ರಮಾದದ ಗಂಭೀರತೆ ಎಷ್ಟು ಎಂದು ಗೊತ್ತಾಗುತ್ತಿತ್ತು. ಅಂಪಾಯರ್ ಗಳು ಎಚ್ಚರಿಕೆಯಿಂದಿರಬೇಕು’ ಎಂದು ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments