Webdunia - Bharat's app for daily news and videos

Install App

ಐಪಿಎಲ್ ಮುಗಿಸಿ ತವರಿಗೆ ಮರಳಿದ ಸಿಎಸ್ ಕೆ ಕ್ರಿಕೆಟಿಗರು

Webdunia
ಬುಧವಾರ, 4 ನವೆಂಬರ್ 2020 (11:11 IST)
ದುಬೈ: ಐಪಿಎಲ್ 13 ರಲ್ಲಿ ಯಾಕೋ ಚೆನ್ನೈ ಅದೃಷ್ಟ ಆರಂಭದಿಂದಲೂ ಕೈಕೊಟ್ಟಿತ್ತು. ಕಳಪೆ ಪ್ರದರ್ಶನದೊಂದಿಗೆ ಐಪಿಎಲ್ 13 ರ ಯಾತ್ರೆ ಮುಗಿಸಿರುವ ಸಿಎಸ್ ಕೆ ಹುಡುಗರು ತವರಿಗೆ ಮರಳಿದ್ದಾರೆ.


ಐಪಿಎಲ್ 13 ರಲ್ಲಿ ಸಿಎಸ್ ಕೆ ಮೊನ್ನೆ ಪಂಜಾಬ್ ವಿರುದ್ಧ ಕೊನೆಯ ಪಂದ್ಯವಾಡಿತ್ತು. ಇದೀಗ ಪ್ಲೇ ಆಫ್ ಹಂತಕ್ಕೆ ತೇರ್ಗಡೆಯಾಗದ ಹಿನ್ನಲೆಯಲ್ಲಿ ಕ್ರಿಕೆಟಿಗರು ವಿಶೇಷ ವಿಮಾನದ ಮೂಲಕ ಭಾರತಕ್ಕೆ ಮರಳಿದ್ದಾರೆ. ಸಿಎಸ್ ಕೆ ಕ್ರಿಕೆಟಿಗ ಕರಣ್ ಶರ್ಮಾ ತವರಿಗೆ ಮರಳುತ್ತಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ಮುಂದಿನ ಸುದ್ದಿ
Show comments