ಐಪಿಎಲ್ ಮುಗಿಸಿ ತವರಿಗೆ ಮರಳಿದ ಸಿಎಸ್ ಕೆ ಕ್ರಿಕೆಟಿಗರು

Webdunia
ಬುಧವಾರ, 4 ನವೆಂಬರ್ 2020 (11:11 IST)
ದುಬೈ: ಐಪಿಎಲ್ 13 ರಲ್ಲಿ ಯಾಕೋ ಚೆನ್ನೈ ಅದೃಷ್ಟ ಆರಂಭದಿಂದಲೂ ಕೈಕೊಟ್ಟಿತ್ತು. ಕಳಪೆ ಪ್ರದರ್ಶನದೊಂದಿಗೆ ಐಪಿಎಲ್ 13 ರ ಯಾತ್ರೆ ಮುಗಿಸಿರುವ ಸಿಎಸ್ ಕೆ ಹುಡುಗರು ತವರಿಗೆ ಮರಳಿದ್ದಾರೆ.


ಐಪಿಎಲ್ 13 ರಲ್ಲಿ ಸಿಎಸ್ ಕೆ ಮೊನ್ನೆ ಪಂಜಾಬ್ ವಿರುದ್ಧ ಕೊನೆಯ ಪಂದ್ಯವಾಡಿತ್ತು. ಇದೀಗ ಪ್ಲೇ ಆಫ್ ಹಂತಕ್ಕೆ ತೇರ್ಗಡೆಯಾಗದ ಹಿನ್ನಲೆಯಲ್ಲಿ ಕ್ರಿಕೆಟಿಗರು ವಿಶೇಷ ವಿಮಾನದ ಮೂಲಕ ಭಾರತಕ್ಕೆ ಮರಳಿದ್ದಾರೆ. ಸಿಎಸ್ ಕೆ ಕ್ರಿಕೆಟಿಗ ಕರಣ್ ಶರ್ಮಾ ತವರಿಗೆ ಮರಳುತ್ತಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2026: ಆರ್‌ಸಿಬಿಗೆ ಮುಂದಿನ ಎದುರಾಳಿ ಯಾರು, ಪಂದ್ಯದ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದ ಬಳಿಕ ಶ್ರೇಯಸ್ ಅಯ್ಯರ್‌ಗೆ ಬಿತ್ತು ದಂಡದ ಬಿಸಿ, ಕಾರಣ ಇಲ್ಲಿದೆ

IPL 2026: ಮಾಡಿದ ಇದೊಂದು ತಪ್ಪಿಗೆ ಶುಭಮನ್ ಗಿಲ್ ಪಂದ್ಯ ಸೋಲುವಂತಾಯಿತು

IPL 2026: ಒಂದೇ ಓವರ್ ನಲ್ಲಿ 11 ಬಾರಿ ಚೆಂಡೆಸೆದ ಅರ್ಷ್ ದೀಪ್ ಸಿಂಗ್

ಮದುವೆ ಬೆನ್ನಲ್ಲೇ ಐಪಿಎಲ್‌ನಲ್ಲಿ ಹೊಸ ಇನಿಂಗ್ಸ್‌ಗೆ ಮುಂದಾದ ತೆಂಡೂಲ್ಕರ್‌ ಪುತ್ರ: ಪಂತ್‌ ಕೈಯಲ್ಲಿ ಅರ್ಜುನ್‌ ಭವಿಷ್ಯ

ಮುಂದಿನ ಸುದ್ದಿ
Show comments