ಐಪಿಎಲ್ ಮುಗಿಸಿ ತವರಿಗೆ ಮರಳಿದ ಸಿಎಸ್ ಕೆ ಕ್ರಿಕೆಟಿಗರು

Webdunia
ಬುಧವಾರ, 4 ನವೆಂಬರ್ 2020 (11:11 IST)
ದುಬೈ: ಐಪಿಎಲ್ 13 ರಲ್ಲಿ ಯಾಕೋ ಚೆನ್ನೈ ಅದೃಷ್ಟ ಆರಂಭದಿಂದಲೂ ಕೈಕೊಟ್ಟಿತ್ತು. ಕಳಪೆ ಪ್ರದರ್ಶನದೊಂದಿಗೆ ಐಪಿಎಲ್ 13 ರ ಯಾತ್ರೆ ಮುಗಿಸಿರುವ ಸಿಎಸ್ ಕೆ ಹುಡುಗರು ತವರಿಗೆ ಮರಳಿದ್ದಾರೆ.


ಐಪಿಎಲ್ 13 ರಲ್ಲಿ ಸಿಎಸ್ ಕೆ ಮೊನ್ನೆ ಪಂಜಾಬ್ ವಿರುದ್ಧ ಕೊನೆಯ ಪಂದ್ಯವಾಡಿತ್ತು. ಇದೀಗ ಪ್ಲೇ ಆಫ್ ಹಂತಕ್ಕೆ ತೇರ್ಗಡೆಯಾಗದ ಹಿನ್ನಲೆಯಲ್ಲಿ ಕ್ರಿಕೆಟಿಗರು ವಿಶೇಷ ವಿಮಾನದ ಮೂಲಕ ಭಾರತಕ್ಕೆ ಮರಳಿದ್ದಾರೆ. ಸಿಎಸ್ ಕೆ ಕ್ರಿಕೆಟಿಗ ಕರಣ್ ಶರ್ಮಾ ತವರಿಗೆ ಮರಳುತ್ತಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎರಡು ವರ್ಷದ ನಂತರ ಟ್ರೈನಿಂಗ್ ಫೋಟೋ ಹಂಚಿಕೊಂಡ ಕೊಹ್ಲಿ: ಅಷ್ಟಕ್ಕೂ ಕಿಂಗ್ ಹಂಚಿಕೊಳ್ಳದೇ ಇದ್ದಿದ್ದು ಯಾಕೆ

ಡಬ್ಲ್ಯುಪಿಎಲ್ 2026 ಇಂದಿನಿಂದ ಶುರು: ಆರ್ ಸಿಬಿ ವರ್ಸಸ್ ಮುಂಬೈ ಪಂದ್ಯ ಶುರು ಎಷ್ಟೊತ್ತಿಗೆ

ದಿಡೀರ್ ಶಸ್ತ್ರಚಿಕಿತ್ಸೆಗೊಳಗಾದ ಕ್ರಿಕೆಟಿಗ ತಿಲಕ್ ವರ್ಮಾ: ಅಂತಹದ್ದೇನಾಯ್ತು

ಶಫಾಲಿ ವರ್ಮಗೆ ಏನೇ ಇದ್ರೂ ನನಗೊಂದು ಕಾಲ್ ಮಾಡು ಎಂದಿದ್ರೆಂತೆ ಸಚಿನ್ ತೆಂಡುಲ್ಕರ್

ವಿಮಾನ ನಿಲ್ದಾಣದಲ್ಲಿ ಮಗುವನ್ನು ರಕ್ಷಿಸಿದ ರೋಹಿತ್ ಶರ್ಮಾ: viral video

ಮುಂದಿನ ಸುದ್ದಿ
Show comments