Daily Horoscope

ಐಪಿಎಲ್ ಮುಗಿಸಿ ತವರಿಗೆ ಮರಳಿದ ಸಿಎಸ್ ಕೆ ಕ್ರಿಕೆಟಿಗರು

Webdunia
ಬುಧವಾರ, 4 ನವೆಂಬರ್ 2020 (11:11 IST)
ದುಬೈ: ಐಪಿಎಲ್ 13 ರಲ್ಲಿ ಯಾಕೋ ಚೆನ್ನೈ ಅದೃಷ್ಟ ಆರಂಭದಿಂದಲೂ ಕೈಕೊಟ್ಟಿತ್ತು. ಕಳಪೆ ಪ್ರದರ್ಶನದೊಂದಿಗೆ ಐಪಿಎಲ್ 13 ರ ಯಾತ್ರೆ ಮುಗಿಸಿರುವ ಸಿಎಸ್ ಕೆ ಹುಡುಗರು ತವರಿಗೆ ಮರಳಿದ್ದಾರೆ.


ಐಪಿಎಲ್ 13 ರಲ್ಲಿ ಸಿಎಸ್ ಕೆ ಮೊನ್ನೆ ಪಂಜಾಬ್ ವಿರುದ್ಧ ಕೊನೆಯ ಪಂದ್ಯವಾಡಿತ್ತು. ಇದೀಗ ಪ್ಲೇ ಆಫ್ ಹಂತಕ್ಕೆ ತೇರ್ಗಡೆಯಾಗದ ಹಿನ್ನಲೆಯಲ್ಲಿ ಕ್ರಿಕೆಟಿಗರು ವಿಶೇಷ ವಿಮಾನದ ಮೂಲಕ ಭಾರತಕ್ಕೆ ಮರಳಿದ್ದಾರೆ. ಸಿಎಸ್ ಕೆ ಕ್ರಿಕೆಟಿಗ ಕರಣ್ ಶರ್ಮಾ ತವರಿಗೆ ಮರಳುತ್ತಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments