Webdunia - Bharat's app for daily news and videos

Install App

ಕಳೆಗುಂದಿದ ಸಿಎಸ್ ಕೆಗೆ ಈ ಸ್ಟಾರ್ ಬ್ಯಾಟ್ಸ್ ಮನ್ ಆಗಮನ?

Webdunia
ಸೋಮವಾರ, 12 ಅಕ್ಟೋಬರ್ 2020 (10:11 IST)
ದುಬೈ: ಐಪಿಎಲ್ ನಲ್ಲಿ ಯಾಕೋ ಸಿಎಸ್ ಕೆ ತಂಡದ ಅದೃಷ್ಟವೇ ಸರಿಯಿಲ್ಲವೆನಿಸುತ್ತದೆ. ಸತತ ವೈಫಲ್ಯದಿಂದ ಬೇಸತ್ತಿರುವ ತಂಡಕ್ಕೆ ಚೈತನ್ಯ ನೀಡಬಲ್ಲಂತಹ ಐಡಿಯಾವೊಂದನ್ನು ಕ್ರಿಕೆಟ್ ವಿಶ್ಲೇಷಕ ಹರ್ಷ ಭೋಗ್ಲೆ ಹೇಳಿದ್ದಾರೆ.


ಸೊರಗಿರುವ ಸಿಎಸ್ ಕೆ ತಂಡದ ಬ್ಯಾಟಿಂಗ್ ಸುಧಾರಿಸಲು ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿರುವ ಅಜಿಂಕ್ಯಾ ರೆಹಾನೆಯನ್ನು ಕರೆತರಬಹುದು ಎಂದು ಭೋಗ್ಲೆ ಸಲಹೆ ನೀಡಿದ್ದಾರೆ. 2020 ರ ಐಪಿಎಲ್ ಗೆ ಡೆಲ್ಲಿ ತಂಡದ ಪಾಲಾಗಿರುವ ರೆಹಾನೆ ಇದುವರೆಗೆ ಈ ಕೂಟದಲ್ಲಿ ಒಂದೇ ಒಂದು ಪಂದ್ಯವಾಡಿಲ್ಲ. ಹೀಗಾಗಿ ಅವರನ್ನು ಮಿಡ್ ಸೀಸನ್ ಸ್ಕೀಮ್ ಅಡಿಯಲ್ಲಿ ಚೆನ್ನೈ ತಂಡ ತನ್ನ ತಂಡಕ್ಕೆ ಖರೀದಿ ಮಾಡಿಕೊಳ್ಳಬಹುದು ಎಂದು ಭೋಗ್ಲೆ ಐಡಿಯಾ ಕೊಟ್ಟಿದ್ದಾರೆ. ಇಂತಹದ್ದೊಂದು ಪುನಶ್ಚೇತನವಿಲ್ಲದೇ ಚೆನ್ನೈ ಪರಿಸ್ಥಿತಿ ಸುಧಾರಿಸದು ಎನ್ನುವುದು ಅವರ ಅಭಿಪ್ರಾಯ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments