Webdunia - Bharat's app for daily news and videos

Install App

ಮಿಡ್ ಸೀಸನ್ ನಲ್ಲಿ ಆಟಗಾರರನ್ನು ಖರೀದಿ ಮಾಡದೇ ಇರಲು ನಿರ್ಧರಿಸಿದ ಸಿಎಸ್ ಕೆ

Webdunia
ಗುರುವಾರ, 15 ಅಕ್ಟೋಬರ್ 2020 (11:47 IST)
ದುಬೈ: ಐಪಿಎಲ್ 13 ರಲ್ಲಿ ಒಂದು ಹಂತದ ಪಂದ್ಯಗಳು ಮುಗಿದಿದ್ದು, ಎಲ್ಲಾ ಫ್ರಾಂಚೈಸಿಗಳಿಗೆ ಈಗ ಮಿಡ್ ಸೀಸನ್ ಟ್ರೇಡ್ ಮೂಲಕ ಆಟಗಾರರ ಖರೀದಿ-ವಿನಿಮಯಕ್ಕೆ ಅವಕಾಶವಿದೆ.


ಆದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮಾತ್ರ ತನ್ನ ಯಾವುದೇ ಆಟಗಾರರನ್ನು ಬಿಟ್ಟುಕೊಡದೇ ಇರಲು ತೀರ್ಮಾನಿಸಿದೆ ಎಂದು ಸಿಇಒ ವಿಶ್ವನಾಥನ್ ಹೇಳಿದ್ದಾರೆ. ಸಿಎಸ್ ಕೆ ಕಳಪೆ ಪ್ರದರ್ಶನದ ಹಿನ್ನಲೆಯಲ್ಲಿ ಬೇರೆ ತಂಡದಿಂದ ಆಟಗಾರರನ್ನು ಖರೀದಿ ಮಾಡಬಹುದು ಎಂಬುದು ಎಲ್ಲರ ಲೆಕ್ಕಾಚಾರವಾಗಿತ್ತು. ಆದರೆ ಸಿಎಸ್ ಕೆ ಇದನ್ನು ನಿರಾಕರಿಸಿದೆ. ಇಮ್ರಾನ್ ತಾಹಿರ್ ರನ್ನು ಇದುವರೆಗೆ ಕಣಕ್ಕಿಳಿಸಿಲ್ಲ. ಹೀಗಾಗಿ ಅವರನ್ನು ಇನ್ನೊಂದು ತಂಡಕ್ಕೆ ನೀಡುವ ಉದ್ದೇಶ ಚೆನ್ನೈಗಿರಬಹುದು ಎಂದು ಎಲ್ಲರ ಊಹೆಯಾಗಿತ್ತು. ಆದರೆ ಇದನ್ನು ವಿಶ್ವನಾಥನ್ ನಿರಾಕರಿಸಿದ್ದು, ಮುಂದಿನ ಪಂದ್ಯಗಳಲ್ಲಿ ಅವರು ಆಡಬಹುದು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments