ಕಳಪೆ ಪ್ರದರ್ಶನದ ಬೆನ್ನಲ್ಲೇ ಸಿಎಸ್ ಕೆಗೆ ಸುರೇಶ್ ರೈನಾ ಕಮ್ ಬ್ಯಾಕ್ ರೂಮರ್

Webdunia
ಭಾನುವಾರ, 27 ಸೆಪ್ಟಂಬರ್ 2020 (09:26 IST)
ದುಬೈ: ಐಪಿಎಲ್ 13 ರ ಮೂರು ಪಂದ್ಯಗಳ ಪೈಕಿ ಕಳೆದ ಎರಡು ಪಂದ್ಯಗಳಲ್ಲಿ ಸತತ ಸೋಲುಂಡ ಸಿಎಸ್ ಕೆ ಸುರೇಶ್ ರೈನಾ ವಾಪಸಾತಿಯಾಗಬೇಕು ಎಂದು ಅಭಿಮಾನಿಗಳ ಒತ್ತಾಯ ಹೆಚ್ಚಿದೆ. ಈ ಬಗ್ಗೆ ಸಿಎಸ್ ಕೆ ಸಿಇಒ ಪ್ರತಿಕ್ರಿಯೆ ನೀಡಿದ್ದಾರೆ.


ಬ್ಯಾಟಿಂಗ್ ವೈಫಲ್ಯ ಕಂಡಿರುವ ಸಿಎಸ್ ಕೆ ರೈನಾರಂತಹ ಪ್ರತಿಭಾವಂತ, ಅನುಭವಿ ಬ್ಯಾಟ್ಸ್ ಮನ್ ಅವಶ್ಯಕತೆ ಇದೆ. ಅವರು ಕಮ್ ಬ್ಯಾಕ್ ಮಾಡಲಿ ಎಂದು ಅಭಿಮಾನಿಗಳು ಒತ್ತಾಯಿಸಿದ್ದರು. ವೈಯಕ್ತಿಕ ಕಾರಣ ನೀಡಿ ಐಪಿಎಲ್ 13 ರಿಂದ ಹೊರಬಂದಿರುವ ರೈನಾ ಮರಳಿ ತಂಡವನ್ನು ಕೂಡಿಕೊಳ್ಳಲಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಸಿಎಸ್ ಕೆ ಸಿಇಒ ವಿಶ್ವನಾಥನ್ ‘ಸ್ವತಃ ರೈನಾ ಅವರೇ ಹೊರಹೋಗಿರುವ ಕಾರಣ ಅವರನ್ನು ವಾಪಸ್ ಕರೆಸಿಕೊಳ್ಳುವ ಪ್ರಶ್ನೆಯೇ ಇಲ್ಲ. ನಮ್ಮಲ್ಲಿ ಸಮರ್ಥ ಆಟಗಾರರಿದ್ದಾರೆ. ನಾವು ಮತ್ತೆ ಪುಟಿದೇಳುತ್ತೇವೆ ಎಂದು ಅಭಿಮಾನಿಗಳಿಗೆ ಭರವಸೆ ನೀಡಬಲ್ಲೆವು’ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫೆರಾರಿ ಕಾರಿನಲ್ಲೂ ಹನುಮಾನ್ ಚಾಲಿಸಾ ಕೇಳುತ್ತಿರುತ್ತೇನೆ: ಹಾರ್ದಿಕ್ ಪಾಂಡ್ಯ Video

ಐಪಿಎಲ್‌ ಟಿಕೆಟ್ ಖರೀದಿಸುವಾಗ ನಕಲಿ ಲಿಂಕ್ ಮೂಲಕ ಟೋಪಿ ಹಾಕಬಹುದು: ಪೊಲೀಸರ ಎಚ್ಚರಿಕೆ

ಆರ್‌ಸಿಬಿ ಸಹ ಆಟಗಾರರಿಗೆ ದೊಡ್ಡ ಸಲಹೆ ನೀಡಿದ ವಿರಾಟ್‌ ಕೊಹ್ಲಿ

ಆರ್‌ಸಿಬಿ ಕ್ಯಾಪ್ಟನ್‌ ರಜತ್ ಪಾಟಿದಾರ್‌ ಕುಟುಂಬಕ್ಕೆ ಹೊಸ ವ್ಯಕ್ತಿಯ ಆಗಮನ

ಐಪಿಎಲ್‌ ಆರಂಭಕ್ಕೂ ಮುನ್ನವೇ ಕೆಕೆಆರ್‌ ತಂಡಕ್ಕೆ ಬಿಗ್‌ಶಾಕ್‌: ಟೂರ್ನಿಯಿಂದಲೇ ಹೊರಬಿದ್ದ ಹರ್ಷಿತ್ ರಾಣಾ

ಮುಂದಿನ ಸುದ್ದಿ
Show comments