ಮೈದಾನದಲ್ಲಿ ನಾವು ನಡೆದುಕೊಂಡ ರೀತಿಯೇ ಸೋಲಿಗೆ ಕಾರಣ: ಸನ್ ರೈಸರ್ಸ್ ನಾಯಕ ವಾರ್ನರ್

Webdunia
ಸೋಮವಾರ, 9 ನವೆಂಬರ್ 2020 (09:32 IST)
ದುಬೈ: ಐಪಿಎಲ್ 13 ರ ಫೈನಲ್ಸ್ ತಲುಪುವ ಅವಕಾಶವನ್ನು ಮಿಸ್ ಮಾಡಿಕೊಂಡ ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕ ಡೇವಿಡ್ ವಾರ್ನರ್ ಸೋಲಿನ ಕಾರಣ ತಿಳಿಸಿದ್ದಾರೆ.


ಮೈದಾನದಲ್ಲಿ ನಾವು ನಡೆದುಕೊಂಡ ರೀತಿಯಿಂದಲೇ ನಮಗೆ ಡೆಲ್ಲಿ ವಿರುದ್ಧದ ಪ್ಲೇ ಆಫ್ ನಲ್ಲಿ ಸೋಲಾಯಿತು ಎಂದಿದ್ದಾರೆ ವಾರ್ನರ್. ‘ಎಲ್ಲರೂ ಡೆಲ್ಲಿ, ಮುಂಬೈ, ಆರ್ ಸಿಬಿ ಬಗ್ಗೆಯೇ ಮಾತನಾಡುತ್ತಿದ್ದರು. ನಾವು ಪ್ಲೇ ಆಫ್ ಹಂತಕ್ಕೆ ಏರುತ್ತೇವೆ ಎಂದು ಯಾರೂ ಲೆಕ್ಕ ಹಾಕಿರಲಿಲ್ಲ. ಆದರೆ ಇಲ್ಲಿಯವರೆಗೆ ಬಂದಿದ್ದಕ್ಕೆ ನನಗೆ ಹೆಮ್ಮೆಯಿದೆ. ಅದರೆ ಈ ಪಂದ್ಯದಲ್ಲಿ ನಾವು ನಡೆದುಕೊಂಡಿದ್ದು ಸರಿಯಿರಲಿಲ್ಲ. ಕ್ಯಾಚ್ ಗಳನ್ನು ಕೈ ಚೆಲ್ಲಿದ್ದು, ಮಿಸ್ ಫೀಲ್ಡ್ ಪ್ರಮುಖ ಆಟಗಾರರು ಗಾಯದಿಂದಾಗಿ ಹೊರಗುಳಿದಿದ್ದು, ನಮ್ಮ ಸೋಲಿಗೆ ಕಾರಣವಾಯಿತು’ ಎಂದು ವಾರ್ನರ್ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ಗೆ ಇಷ್ಟೊಂದು ನಾಚಿಕೆನಾ: Video

ಯಾಕೆ ಹೀಗೆ ಮಾಡಿದೆ, ಎಲ್ಲರ ಎದುರೇ ವೈಭವ್ ಸೂರ್ಯವಂಶಿಗೆ ಬೈದ ರಿಯಾನ್ ಪರಾಗ್ Video

Video: ಅಯ್ಯೋ ಸೋತೆವಲ್ಲಾ.. ಕಣ್ಣೀರು ಹಾಕಿದ ಬೇಬಿ ಬಾಸ್ ವೈಭವ್ ಸೂರ್ಯವಂಶಿ

ವೈಭವ್ ಸೂರ್ಯವಂಶಿ ಸಕ್ಸಸ್ ಆಗೋದು ಹೇಗೆ: ಈ ವಿಡಿಯೋದಲ್ಲಿ ಪ್ರೂವ್ ಆಯ್ತು Video

IPL 2026: ಶುಭಮನ್‌ ಗಿಲ್‌ ಶತಕಕ್ಕೆ ಒಲಿದ ಜಯ: ಫೈನಲ್‌ನಲ್ಲಿ ಆರ್‌ಸಿಬಿ- ಟೈಟನ್ಸ್‌ ಸೆಣಸಾಟ

ಮುಂದಿನ ಸುದ್ದಿ
Show comments