Webdunia - Bharat's app for daily news and videos

Install App

ಮೈದಾನದಲ್ಲಿ ನಾವು ನಡೆದುಕೊಂಡ ರೀತಿಯೇ ಸೋಲಿಗೆ ಕಾರಣ: ಸನ್ ರೈಸರ್ಸ್ ನಾಯಕ ವಾರ್ನರ್

Webdunia
ಸೋಮವಾರ, 9 ನವೆಂಬರ್ 2020 (09:32 IST)
ದುಬೈ: ಐಪಿಎಲ್ 13 ರ ಫೈನಲ್ಸ್ ತಲುಪುವ ಅವಕಾಶವನ್ನು ಮಿಸ್ ಮಾಡಿಕೊಂಡ ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕ ಡೇವಿಡ್ ವಾರ್ನರ್ ಸೋಲಿನ ಕಾರಣ ತಿಳಿಸಿದ್ದಾರೆ.


ಮೈದಾನದಲ್ಲಿ ನಾವು ನಡೆದುಕೊಂಡ ರೀತಿಯಿಂದಲೇ ನಮಗೆ ಡೆಲ್ಲಿ ವಿರುದ್ಧದ ಪ್ಲೇ ಆಫ್ ನಲ್ಲಿ ಸೋಲಾಯಿತು ಎಂದಿದ್ದಾರೆ ವಾರ್ನರ್. ‘ಎಲ್ಲರೂ ಡೆಲ್ಲಿ, ಮುಂಬೈ, ಆರ್ ಸಿಬಿ ಬಗ್ಗೆಯೇ ಮಾತನಾಡುತ್ತಿದ್ದರು. ನಾವು ಪ್ಲೇ ಆಫ್ ಹಂತಕ್ಕೆ ಏರುತ್ತೇವೆ ಎಂದು ಯಾರೂ ಲೆಕ್ಕ ಹಾಕಿರಲಿಲ್ಲ. ಆದರೆ ಇಲ್ಲಿಯವರೆಗೆ ಬಂದಿದ್ದಕ್ಕೆ ನನಗೆ ಹೆಮ್ಮೆಯಿದೆ. ಅದರೆ ಈ ಪಂದ್ಯದಲ್ಲಿ ನಾವು ನಡೆದುಕೊಂಡಿದ್ದು ಸರಿಯಿರಲಿಲ್ಲ. ಕ್ಯಾಚ್ ಗಳನ್ನು ಕೈ ಚೆಲ್ಲಿದ್ದು, ಮಿಸ್ ಫೀಲ್ಡ್ ಪ್ರಮುಖ ಆಟಗಾರರು ಗಾಯದಿಂದಾಗಿ ಹೊರಗುಳಿದಿದ್ದು, ನಮ್ಮ ಸೋಲಿಗೆ ಕಾರಣವಾಯಿತು’ ಎಂದು ವಾರ್ನರ್ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಲಿನ ಬೆರಳು ಮುರಿದರೂ ಮತ್ತೆ ಕಣಕ್ಕೆ ಇಳಿಯಲು ಸಜ್ಜಾದ ರಿಷಭ್‌ ಪಂತ್‌: ಕುತೂಹಲ ಘಟ್ಟದತ್ತ ನಾಲ್ಕನೇ ಟೆಸ್ಟ್‌

IND vs ENG: ಕೆಎಲ್ ರಾಹುಲ್ ಟೀಂ ಇಂಡಿಯಾಗೆ ನೀವೇ ಗತಿ

IND vs ENG: ದ್ವಿತೀಯ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾಕ್ಕೆ ಇದೆಂಥಾ ಅವಸ್ಥೆ

ಶಮಿ ಡ್ರಾಪ್ ಮಾಡಿಸಿದ್ರು, ರೋಹಿತ್, ಕೊಹ್ಲಿ, ಅಶ್ವಿನ್ ನಿವೃತ್ತಿ ಮಾಡಿಸಿದ್ರು: ಗಂಭೀರ್ ವಿರುದ್ಧ ಆರೋಪ ಪಟ್ಟಿ

ಗೌತಮ್ ಗಂಭೀರ್ ತಾನಾಗಿಯೇ ಕೋಚ್ ಹುದ್ದೆ ಬಿಟ್ರೆ ಒಳ್ಳೇದು

ಮುಂದಿನ ಸುದ್ದಿ
Show comments