Webdunia - Bharat's app for daily news and videos

Install App

ತನ್ನನ್ನೇ ಬೌಲ್ಡ್ ಮಾಡಿದ ಕೆಕೆಆರ್ ಬೌಲರ್ ಗೆ ಟಿಪ್ಸ್ ಕೊಟ್ಟ ಧೋನಿ

Webdunia
ಶುಕ್ರವಾರ, 30 ಅಕ್ಟೋಬರ್ 2020 (11:53 IST)
ದುಬೈ: ಐಪಿಎಲ್ 13 ರಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಧೋನಿ ತನ್ನನ್ನು ಬೌಲ್ಡ್  ಔಟ್ ಮಾಡಿದ ಕೆಕೆಆರ್ ಬೌಲರ್ ವರುಣ್ ಚಕ್ರವರ್ತಿಗೆ ಟಿಪ್ಸ್ ಕೊಟ್ಟಿದ್ದಾರೆ.


ಪಂದ್ಯದ ಬಳಿಕ ಯುವ ಸ್ಪಿನ್ನರ್ ಜತೆಗೆ ಮಾತುಕತೆ ನಡೆಸಿದ ಧೋನಿ ಹಲವು ಸಲಹೆ ಸೂಚನೆ ನೀಡಿದ್ದಾರೆ. ಧೋನಿ ಈ ರೀತಿ ಎದುರಾಳಿಗಳಿಗೂ ತಮ್ಮ ಅನುಭವದ ಧಾರೆಯೆರುತ್ತಿರುವುದು ಇದೇ ಮೊದಲೇನಲ್ಲ. ಈ ಫೋಟೋಗಳನ್ನು ಹಂಚಿಕೊಂಡಿರುವ ವರುಣ್ ‘ಚಿಪಾಕ್ ನಲ್ಲಿ ಅವರ ಆಟ ನೋಡಿ ಆರಾಧಿಸುತ್ತಿದ್ದ ಗಳಿಗೆಯಿಂದ ಈಗಿನವರೆಗೆ’ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಜೆರ್ಸಿಗೆ ಪ್ರಾಯೋಜಕರೇ ಇರಲ್ವಾ

ಮುಂದಿನ ಸುದ್ದಿ
Show comments