Webdunia - Bharat's app for daily news and videos

Install App

ನನ್ನ ಬ್ಯಾಟಿಂಗ್ ಅನುಕರಿಸಬೇಡಿ: ತಂಡಕ್ಕೆ ಖಡಕ್ ಎಚ್ಚರಿಕೆ ನೀಡಿದ ಧೋನಿ

Webdunia
ಭಾನುವಾರ, 11 ಅಕ್ಟೋಬರ್ 2020 (11:33 IST)
ದುಬೈ: ಐಪಿಎಲ್ 13 ರಲ್ಲಿ ಸತತ ಸೋಲಿನಿಂದ ಕಂಗೆಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸಾಕಷ್ಟು ಟೀಕೆ ಎದುರಿಸುತ್ತಿದೆ. ಆರ್ ಸಿಬಿ ವಿರುದ್ಧ ಸೋಲಿನ ಬಳಿಕ ನಾಯಕ ಧೋನಿ ಸಹ ಕ್ರಿಕೆಟಿಗರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.


ನಾವು ಬ್ಯಾಟಿಂಗ್ ನಲ್ಲಿ ಬದಲಾವಣೆ ತರಬೇಕಿದೆ. ಇಂದೂ ಕೂಡಾ ಬ್ಯಾಟಿಂಗ್ ನಿಂದಾಗಿಯೇ ಸೋತಿದ್ದೇವೆ. ಇದರ ಬಗ್ಗೆ ಗಂಭೀರವಾಗಿ ಯೋಚಿಸಲೇಬೇಕು. ನನ್ನ ರೀತಿಯ ಹೊಡೆತದ ಬಗ್ಗೆ ಯೋಚನೆ ಮಾಡದೇ,  ಸ್ವಲ್ಪ ಆಕ್ರಮಣಕಾರಿ ಬ್ಯಾಟಿಂಗ್ ಮಾಡುವ ಬಗ್ಗೆ ಯೋಚನೆ ಮಾಡಬೇಕಿದೆ. 15 ಓವರ್ ಬಳಿಕ ಔಟಾದರೂ ಪರವಾಗಿಲ್ಲ, ನಾವು ದೊಡ್ಡ ಹೊಡೆತಗಳಿಗೆ ಕೈ ಹಾಕುವುದನ್ನು ಅಭ್ಯಾಸ ಮಾಡಬೇಕು ಎಂದು ಧೋನಿ ಖಡಕ್ ಸಂದೇಶ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments