Webdunia - Bharat's app for daily news and videos

Install App

ಐಪಿಎಲ್ 13: ಸತತ ಸೋಲಿನ ಬಳಿಕ ಕೆಂಡಮಂಡಲಾರದ ಧೋನಿ

Webdunia
ಶನಿವಾರ, 3 ಅಕ್ಟೋಬರ್ 2020 (09:56 IST)
ದುಬೈ: ಸತತವಾಗಿ ಮೂರು ಸೋಲು ಕಂಡು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ಜಾರಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರದರ್ಶನದ ಬಗ್ಗೆ ಸ್ವತಃ ನಾಯಕ ಧೋನಿ ಹತಾಶೆಗೊಳಗಾಗಿದ್ದಾರೆ.


ಹೈದರಾಬಾದ್ ವಿರುದ್ಧ ಸೋಲಿನ ಬಳಿಕ ಮಾತನಾಡಿರುವ ಧೋನಿ ನಾವು ಪದೇ ಪದೇ ಮಾಡಿದ ತಪ್ಪನ್ನೇ ಮಾಡುತ್ತಿದ್ದೇವೆ. ನಾವು ಸ್ವಲ್ಪ ವೃತ್ತಿಪರತೆಯಿಂದ ಆಡಬೇಕಿದೆ. ನೋ ಬಾಲ್ ಎಸೆಯುವುದನ್ನು ಕಡಿಮೆ ಮಾಡಬೇಕಿದೆ, ಸರಿಯಾಗಿ ಬ್ಯಾಟ್ ಮಾಡಬೇಕಿದೆ ಎಂದಿರುವ ಧೋನಿ ಇಲ್ಲಿಯ ಒಣ ವಾತಾವರಣದಲ್ಲೂ ಆಡುವುದು ಸವಾಲು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಟೀಂ ಇಂಡಿಯಾ ಸಹಾಯಕ ಸಿಬ್ಬಂದಿ ವಿಕೆಟ್ ಪತನ: ಗೌತಮ್ ಗಂಭೀರ್ ಆಪ್ತ ರಾಜೀನಾಮೆ

IND vs SL: ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ: ಕೆಎಲ್ ರಾಹುಲ್ ಗೆ ಮಹತ್ವದ ಜವಾಬ್ಧಾರಿ

ಮುಂದಿನ ಸುದ್ದಿ
Show comments