ಐಪಿಎಲ್ 13: ಬ್ಯಾಟ್ಸ್ ಮನ್ ಗಳನ್ನು ದೂರಿದ ಧೋನಿ

Webdunia
ಗುರುವಾರ, 8 ಅಕ್ಟೋಬರ್ 2020 (10:22 IST)
ದುಬೈ: ಕೋಲ್ಕೊತ್ತಾ ನೈಟ್ ರೈಡರ್ಸ್ ವಿರುದ್ಧ ಗೆಲ್ಲಬಹುದಾಗಿದ್ದ ಪಂದ್ಯವನ್ನು ಸೋತ ನಿರಾಸೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಧೋನಿ ಬ್ಯಾಟ್ಸ್ ಮನ್ ಗಳ ವೈಫಲ್ಯದತ್ತ ಬೊಟ್ಟು ಮಾಡಿದ್ದಾರೆ.


ನಮ್ಮ ಬೌಲರ್ ಗಳು ಪಟ್ಟ ಶ್ರಮವನ್ನು ಬ್ಯಾಟ್ಸ್ ಮನ್ ಗಳು ವ್ಯರ್ಥ ಮಾಡಿದರು ಎಂದು ಧೋನಿ ಪಂದ್ಯದ ನಂತರ ದೂರಿದದ್ದಾರೆ. ತಾವೂ ಸೇರಿದಂತೆ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಕುಸಿತ ಕಂಡ ಕಾರಣ ಚೆನ್ನೈ ಕೂದಲೆಳೆಯಲ್ಲಿ ಗೆಲುವು ತಪ್ಪಿಸಿಕೊಂಡಿತ್ತು. ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಚೆನ್ನಾಗಿದ್ದರೆ ಕತೆಯೇ ಬೇರೆಯದಾಗುತ್ತಿತ್ತು ಎಂದು ಧೋನಿ ಪ್ರತಿಕ್ರಿಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತದಲ್ಲಿ ಇಷ್ಟ ಇದ್ರೆ ಆಡಿ ಇಲ್ಲಾಂದ್ರೆ...ಐಸಿಸಿ ಎಚ್ಚರಿಕೆ ಬೆನ್ನಲ್ಲೇ ಬಾಲಮುದುರಿಕೊಂಡ ಬಾಂಗ್ಲಾದೇಶ

ಡಬ್ಲ್ಯುಪಿಎಲ್ 2026 ಪಂದ್ಯಗಳನ್ನು ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

ಎರಡನೇ ಮದುವೆಗೆ ಸಿದ್ಧರಾದ ಕ್ರಿಕೆಟಿಗ ಶಿಖರ್ ಧವನ್: ಮತ್ತೆ ವಿದೇಶೀ ಬೆಡಗಿ ವಧು

ಡಬ್ಲ್ಯುಪಿಎಲ್ 2026: ಆರ್ ಸಿಬಿ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

ಕೆಕೆಆರ್‌ನಿಂದ ಮುಸ್ತಾಫಿಜುರ್ ರೆಹಮಾನ್ ಔಟ್‌: ಬಾಂಗ್ಲಾದೇಶದಲ್ಲಿ ಐಪಿಎಲ್‌ ನಿಷೇಧ

ಮುಂದಿನ ಸುದ್ದಿ
Show comments