ಐಪಿಎಲ್ 13: ಬ್ಯಾಟ್ಸ್ ಮನ್ ಗಳನ್ನು ದೂರಿದ ಧೋನಿ

Webdunia
ಗುರುವಾರ, 8 ಅಕ್ಟೋಬರ್ 2020 (10:22 IST)
ದುಬೈ: ಕೋಲ್ಕೊತ್ತಾ ನೈಟ್ ರೈಡರ್ಸ್ ವಿರುದ್ಧ ಗೆಲ್ಲಬಹುದಾಗಿದ್ದ ಪಂದ್ಯವನ್ನು ಸೋತ ನಿರಾಸೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಧೋನಿ ಬ್ಯಾಟ್ಸ್ ಮನ್ ಗಳ ವೈಫಲ್ಯದತ್ತ ಬೊಟ್ಟು ಮಾಡಿದ್ದಾರೆ.


ನಮ್ಮ ಬೌಲರ್ ಗಳು ಪಟ್ಟ ಶ್ರಮವನ್ನು ಬ್ಯಾಟ್ಸ್ ಮನ್ ಗಳು ವ್ಯರ್ಥ ಮಾಡಿದರು ಎಂದು ಧೋನಿ ಪಂದ್ಯದ ನಂತರ ದೂರಿದದ್ದಾರೆ. ತಾವೂ ಸೇರಿದಂತೆ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಕುಸಿತ ಕಂಡ ಕಾರಣ ಚೆನ್ನೈ ಕೂದಲೆಳೆಯಲ್ಲಿ ಗೆಲುವು ತಪ್ಪಿಸಿಕೊಂಡಿತ್ತು. ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಚೆನ್ನಾಗಿದ್ದರೆ ಕತೆಯೇ ಬೇರೆಯದಾಗುತ್ತಿತ್ತು ಎಂದು ಧೋನಿ ಪ್ರತಿಕ್ರಿಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೊಹಮ್ಮದ್ ಶಮಿಗೆ ಸುಪ್ರೀಂ ನೋಟಿಸ್: ವೃತ್ತಿ ಜೀವನದ ಬಳಿಕ ವೈಯಕ್ತಿಕ ಜೀವನದಲ್ಲೂ ಸಂಕಷ್ಟ

ಏನಾದ್ರೂ ಆಗಲಿ ಅಹಮ್ಮದಾಬಾದ್ ನಲ್ಲಿ ಮಾತ್ರ ಟಿ20 ವಿಶ್ವಕಪ್ ಫೈನಲ್ ಬೇಡ ಅಂತಿದ್ದಾರೆ ಫ್ಯಾನ್ಸ್

Betting Case: ಸುರೇಶ್ ರೈನಾ, ಶಿಖರ್ ಧವನ್ ಮುಟ್ಟುಗೋಲಾದ ಆಸ್ತಿಯೆಷ್ಟು ಗೊತ್ತಾ

ಭಾರತದ ಬೌಲರ್‌ಗಳ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ಟೀಂ ಇಂಡಿಯಾಗೆ ಸರಣಿ ಮುನ್ನಡೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ಗಿಫ್ಟ್ ಕೊಟ್ಟ ಮಹಿಳಾ ಕ್ರಿಕೆಟಿಗರು video

ಮುಂದಿನ ಸುದ್ದಿ
Show comments